ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ಚುರುಕುಗೊಂಡಿದ್ದು ಮಾಜಿ ಪತ್ರಕರ್ತ ನರೇಶ್ ಗೌಡ ಮನೆಯಲ್ಲಿ 18 ಲಕ್ಷ ಮೌಲ್ಯದ ಚಿನ್ನಾಭರಣ ಖರೀದಿ ರಶೀದಿ ಪತ್ತೆಯಾಗಿದೆ.
ತುಮಕೂರಿನ ಶಿರಾ ತಾಲೂಕಿನ ಭುವನಹಳ್ಳಿಯಲ್ಲಿರುವ ಮಾಜಿ ಪತ್ರಕರ್ತ ನರೇಶ್ ಗೌಡನ ಮನೆಯ
ಬುಧವಾರ ಎಸ್ಐಟಿ ದಾಳಿ ನಡೆಸಿತ್ತು.
ಈ ವೇಳೆ ಲ್ಯಾಪ್ಟಾಪ್ ಮತ್ತು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಖರೀದಿ ಸ್ಲಿಪ್ಗಳು ಪತ್ತೆಯಾಗಿದೆ.
ಯುವತಿ ಮನೆಯಲ್ಲಿ 23 ಲಕ್ಷ ರು ಪತ್ತೆ :
ಯುವತಿ ತಂಗಿದ್ದ ಆರ್ಟಿ ನಗರದ ಮನೆಯಲ್ಲೂ 23 ಲಕ್ಷ ರೂ. ಹಣ ಸಿಕ್ಕಿದೆ. ಈಗ ಎಸ್ಐಟಿ ಪೊಲೀಸರು ಯುವತಿಗೆ ಇಷ್ಟೊಂದು ಹಣ ಎಲ್ಲಿಂದ ಬಂತು? ಇದರ ಮೂಲ ಯಾವುದು ಎಂಬುದರ ಬಗ್ಗೆ ತನಿಖೆಗೆ ಇಳಿದಿದೆ
ಸಿಡಿ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ನರೇಶ್ ಗೌಡ ಮತ್ತು ವಿಜಯಪುರ ದೇವನಹಳ್ಳಿಯ ಮೂಲದ ಹ್ಯಾಕಿಂಗ್ ತಜ್ಞ ಶ್ರವಣ್ ನಾಪತ್ತೆಯಾಗಿದ್ದಾರೆ. ಇವರ ಪತ್ತೆ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ