ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ ಅವರು, ರಾಜ್ಯದ 13 ಜನ ಸಚಿವರ ಸಿಡಿಗಳು ಚುನಾವಣೆ ಒಳಗೆ ಬಿಡುಗಡೆಯಾಗಲಿವೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರು: ಪ್ರಿಯಾಂಕಾ
ಸ್ಯಾಂಟ್ರೋ ರವಿ ಪ್ರಕರಣದ ವಿಚಾರಣೆ ಪಾರದರ್ಶಕವಾಗಿರಬೇಕಾದ್ರೆ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ಮಾಡಿಸುವುದು ಉತ್ತಮ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಕೋಲಾರದಲ್ಲಿ ಚುನಾವಣೆಗೆ ಸ್ಪರ್ಧಿಸಲ್ಲ. ಕೊನೆ ಕ್ಷಣದಲ್ಲಿ ಹೈಕಮಾಂಡ್ ಮೇಲೆ ಹಾಕಿ ಬೇರೆ ಕ್ಷೇತ್ರದಲ್ಲಿ ನಿಲ್ಲತ್ತಾರೆ. ಸಿದ್ದರಾಮಯ್ಯ ಅವರು ಕೆಲವರ ಬಲವಂತದಿಂದ ಬಂದು ನಿಲ್ಲುತ್ತಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಶ್ರೀನಾಥ ಬದಲಾವಣೆ ಇಲ್ಲ, ಗೆಲುವುದು ಖಚಿತ. ಕಳೆದ ಚುನಾವಣೆಯಲ್ಲಿ ಮುಸ್ಲಿಂ ರನ್ನು ಸೋಲಿಸಿ ಶ್ರೀನಿವಾಸಗೌಡರನ್ನು ಗೆಲ್ಲಿಸಿದರು. ಕೆ.ಹೆಚ್. ಮುನಿಯಪ್ಪರನ್ನು ಸೋಲಿಸಿದವರಿಗೆ ಅವರ ಸಮುದಾಯ ಪಾಠ ಕಲಿಸುತ್ತದೆ ಎಂದು ಹೇಳಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment