ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇಂದು ಶ್ರೀಕೃಷ್ಣಜನ್ಮಾಷ್ಟಮಿಯನ್ನು ಸರಳವಾಗಿ ಆಚರಿಸಲಾಯಿತು.
ಜೈಲಿನ ಅಧಿಕಾರಿಗಳು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಅರ್ಚಕರು ಕೃಷ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ದೊಡ್ಡ ಸಭಾಂಗಣದಲ್ಲಿ ಖೈದಿಗಳು ನಡುವೆ ಅಂತರ ಪಾಲಿಸಿಕೊಂಡು ಕೈಮುಗಿದು ಕುಳಿತು ಸಮಾರಂಭದಲ್ಲಿ ಭಾಗವಹಿಸಿದ್ದರು.
ಕೈದಿಗಳ ಮನ ಪರಿವರ್ತನೆಗೆ ನೆರವಾಗಲಿದೆ ಎಂಬ ಉದ್ದೇಶದಿಂದಲೂ ಈ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ