ಜನರ ವಿರೋಧದಿಂದಾಗಿ ಕೇಂದ್ರ ಸರ್ಕಾರ ಅಕ್ಕಿ, ಗೋಧಿ ಸೇರಿದಂತೆ 14 ವಸ್ತುಗಳಿಗೆ ಜಿಎಸ್ಟಿ ಹೇರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತಂತೆ ಟ್ವಿಟ್ ಮಾಡಿ ಗೋಧಿ, ಮೊಸರು, ಅಥವಾ ಲಸ್ಸಿ, ಅಕ್ಕಿ, ಓಟ್ಸ್, ಹಿಟ್ಟು, ತೊಗರಿಬೆಳೆ, ಮಂಡಕ್ಕಿ, ರವೆ, ಜೋಳ, ಸಣ್ಣ ಗೋಧಿಗಳ ಮೇಲಿನ ಜಿಎಸ್ಟಿ ವಿನಾಯಿತಿಯನ್ನು ನೀಡಲಾಗಿದೆ. ಆದರೆ ಇದಕ್ಕೆ ಕೆಲವು ಷರತ್ನ್ನು ವಿಧಿಸಲಾಗಿದೆ.DK ಸುರೇಶ್ ಆಪ್ತೆ ಕಾಂಗ್ರೆಸ್ ನಾಯಕಿ ನವ್ಯಶ್ರೀಯಿಂದ ಹನಿಟ್ರ್ಯಾಪ್? : ಅಧಿಕಾರಿಗೆ ಜೀವ ಬೆದರಿಕೆ – ದೂರು
ಈ ಎಲ್ಲಾ ವಸ್ತುಗಳ ಮೇಲೆ ಲೇಬಲ್ ಇದ್ದರೇ ಅಥವಾ ಪ್ಯಾಕ್ ಮಾಡಿದರೆ ಜಿಎಸ್ಟಿ ವಿನಾಯಿತಿ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಬೇಳೆಕಾಳುಗಳು, ಧಾನ್ಯಗಳು, ಹಿಟ್ಟು ಮುಂತಾದ ನಿರ್ದಿಷ್ಟ ಆಹಾರ ಪದಾರ್ಥಗಳ ಮೇಲೆ ಜಿಎಸ್ಟಿ ವಿಧಿಸುವ ಬಗ್ಗೆ ತಪ್ಪು ಕಲ್ಪನೆಗಳಿವೆ. ಇದು ಜಿಎಸ್ಟಿ ಕೌನ್ಸಿಲ್ನ ಸರ್ವಾನುಮತದ ನಿರ್ಧಾರವಾಗಿದೆ, ಜೂನ್ 28ರಂದು ಚಂಡೀಗಢದಲ್ಲಿ ನಡೆದ 47ನೇ ಸಭೆಯಲ್ಲಿ ದರ ತರ್ಕಬದ್ಧಗೊಳಿಸುವಿಕೆಯ ಕುರಿತು ಈ ವಿಷಯವನ್ನು ಮಂಡಿಸುವಾಗ ಎಲ್ಲಾ ರಾಜ್ಯಗಳು ಜಿಎಸ್ಟಿ ಕೌನ್ಸಿಲ್ನಲ್ಲಿ ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.
ಈ ನಿರ್ಧಾರದಲ್ಲಿ ಸಭೆಯಲ್ಲಿದ್ದ ಬಿಜೆಪಿಯೇತರ ರಾಜ್ಯಗಳಾದ ಪಂಜಾಬ್, ಛತ್ತೀಸ್ಗಢ, ರಾಜಸ್ಥಾನ, ತಮಿಳುನಾಡು, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ಎಲ್ಲಾ ರಾಜ್ಯಗಳು ಈ ನಿರ್ಧಾರವನ್ನು ಒಪ್ಪಿಕೊಂಡಿವೆ.
ಜಿಎಸ್ಟಿ ಕೌನ್ಸಿಲ್ನ ಈ ನಿರ್ಧಾರವು ಮತ್ತೊಮ್ಮೆ ಒಮ್ಮತದಿಂದ ಬಂದಿದೆ ಎಂದು ಜಿಎಸ್ಟಿ ದರ ಏರಿಕೆಯ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ