Main News

ಜನರ ವಿರೋಧಕ್ಕೆ ಮಣಿದ ಕೇಂದ್ರ – ಅಕ್ಕಿ, ಮೊಸರು ಸೇರಿದಂತೆ 14 ವಸ್ತುಗಳ ಮೇಲೆ ಜಿಎಸ್‍ಟಿ ವಿನಾಯಿತಿ

ಜನರ ವಿರೋಧದಿಂದಾಗಿ ಕೇಂದ್ರ ಸರ್ಕಾರ ಅಕ್ಕಿ, ಗೋಧಿ ಸೇರಿದಂತೆ 14 ವಸ್ತುಗಳಿಗೆ ಜಿಎಸ್‍ಟಿ ಹೇರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತಂತೆ ಟ್ವಿಟ್ ಮಾಡಿ ಗೋಧಿ, ಮೊಸರು, ಅಥವಾ ಲಸ್ಸಿ, ಅಕ್ಕಿ, ಓಟ್ಸ್, ಹಿಟ್ಟು, ತೊಗರಿಬೆಳೆ, ಮಂಡಕ್ಕಿ, ರವೆ, ಜೋಳ, ಸಣ್ಣ ಗೋಧಿಗಳ ಮೇಲಿನ ಜಿಎಸ್‍ಟಿ ವಿನಾಯಿತಿಯನ್ನು ನೀಡಲಾಗಿದೆ. ಆದರೆ ಇದಕ್ಕೆ ಕೆಲವು ಷರತ್‍ನ್ನು ವಿಧಿಸಲಾಗಿದೆ.DK ಸುರೇಶ್ ಆಪ್ತೆ ಕಾಂಗ್ರೆಸ್ ನಾಯಕಿ ನವ್ಯಶ್ರೀಯಿಂದ ಹನಿಟ್ರ್ಯಾಪ್? : ಅಧಿಕಾರಿಗೆ ಜೀವ ಬೆದರಿಕೆ – ದೂರು

ಈ ಎಲ್ಲಾ ವಸ್ತುಗಳ ಮೇಲೆ ಲೇಬಲ್ ಇದ್ದರೇ ಅಥವಾ ಪ್ಯಾಕ್ ಮಾಡಿದರೆ ಜಿಎಸ್‍ಟಿ ವಿನಾಯಿತಿ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಬೇಳೆಕಾಳುಗಳು, ಧಾನ್ಯಗಳು, ಹಿಟ್ಟು ಮುಂತಾದ ನಿರ್ದಿಷ್ಟ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ವಿಧಿಸುವ ಬಗ್ಗೆ ತಪ್ಪು ಕಲ್ಪನೆಗಳಿವೆ. ಇದು ಜಿಎಸ್‌ಟಿ ಕೌನ್ಸಿಲ್‌ನ ಸರ್ವಾನುಮತದ ನಿರ್ಧಾರವಾಗಿದೆ, ಜೂನ್ 28ರಂದು ಚಂಡೀಗಢದಲ್ಲಿ ನಡೆದ 47ನೇ ಸಭೆಯಲ್ಲಿ ದರ ತರ್ಕಬದ್ಧಗೊಳಿಸುವಿಕೆಯ ಕುರಿತು ಈ ವಿಷಯವನ್ನು ಮಂಡಿಸುವಾಗ ಎಲ್ಲಾ ರಾಜ್ಯಗಳು ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.

ಈ ನಿರ್ಧಾರದಲ್ಲಿ ಸಭೆಯಲ್ಲಿದ್ದ ಬಿಜೆಪಿಯೇತರ ರಾಜ್ಯಗಳಾದ ಪಂಜಾಬ್, ಛತ್ತೀಸ್‌ಗಢ, ರಾಜಸ್ಥಾನ, ತಮಿಳುನಾಡು, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ಎಲ್ಲಾ ರಾಜ್ಯಗಳು ಈ ನಿರ್ಧಾರವನ್ನು ಒಪ್ಪಿಕೊಂಡಿವೆ.

ಜಿಎಸ್‌ಟಿ ಕೌನ್ಸಿಲ್‌ನ ಈ ನಿರ್ಧಾರವು ಮತ್ತೊಮ್ಮೆ ಒಮ್ಮತದಿಂದ ಬಂದಿದೆ ಎಂದು ಜಿಎಸ್‌ಟಿ ದರ ಏರಿಕೆಯ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ.

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024