ಇನ್ನು ಮುಂದೆ ದೇಶದಾದ್ಯಂತ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು, ವಿದ್ಯಾಸಂಸ್ಥೆಗಳಿಗೆ ಸೂಚನೆ ನೀಡಿದೆ.
ಕರ್ನಾಟಕ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವ ಮಹತ್ವದ ನಿರ್ಧಾರ ತೆಗೆದುಕೊಂಡು ಬೆನ್ನಲ್ಲೇ ಕೇಂದ್ರವೂ ಕೂಡ ಇಂತಹ ಮಹತ್ವದ ನಿರ್ಧಾರ ಕೈಗೊಂಡಿದೆ.ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಸಾವು
ಯುಜಿಸಿ ಕಾರ್ಯದರ್ಶಿ ಪ್ರೊ. ರಜನೀಶ್ ಜೈನ್ರಿಂದ ವಿಶ್ವವಿದ್ಯಾಲಯಗಳು, ಎಲ್ಲಾ ವಿದ್ಯಾಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ. 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ನೆನಪಿನಲ್ಲಿ ಈ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಮಾಡಿದೆ.
ಧ್ಯಾನ ಮಾಡಿಸುವ ನಿಟ್ಟಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಜೊತೆ ಕೇಂದ್ರ ಸಂಸ್ಕೃತಿ ಇಲಾಖೆ ಒಪ್ಪಂದ ಮಾಡಿಕೊಂಡಿದೆ.
ಬೆಂಗಳೂರಿನ ಅರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಹರ್ ಘರ್ ಧ್ಯಾನ್ ಅಭಿಯಾನ ನಡೆಸಲು ನಿರ್ಧಾರ ಮಾಡಲಾಗಿದೆ.
- ಸರಣಿ ಭೂಕಂಪ-‘ಟರ್ಕಿ’ ತತ್ತರ ; 1500 ಮಂದಿಗೂ ಹೆಚ್ಚು ಸಾವು – ಭಾರಿ ಹಾನಿ
- ಹೆಚ್ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ: ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಗೆ ಮುಳುವು ?
- ‘ಅಂಬೇಡ್ಕರ್ ಅಭಿವೃದ್ಧಿ ನಿಗಮ’ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
- ಬ್ರಾಹ್ಮಣರು ಸಿಎಂ ಆಗಬಾರದು ಅಂತ ಎಲ್ಲಿದೆ ? ಪೇಜಾವರ ಶ್ರೀ
- ಹಿರಿಯ ಕಲಾವಿದ ಬಿಕೆ ಎಸ್ ವರ್ಮ ನಿಧನ
- ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಸಿಎಂ- ಹೆಚ್ ಡಿಕೆ
More Stories
‘ಅಂಬೇಡ್ಕರ್ ಅಭಿವೃದ್ಧಿ ನಿಗಮ’ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಹಿರಿಯ ಕಲಾವಿದ ಬಿಕೆ ಎಸ್ ವರ್ಮ ನಿಧನ
ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ನಿಧನ