ಈಗಾಗಲೇ ಹಲವು ನಾಯಕರ ಟ್ವಿಟ್ಟರ್ ಖಾತೆಯನ್ನು ಬ್ಲೂ ಟಿಕ್ ತೆಗೆದು ಹಾಕಿ, ವಿವಾದಕ್ಕೆ ಈಡಾಗಿರುವ ಟ್ವಿಟ್ಟರ್, ಈಗ ಕೇಂದ್ರ ಪ್ರಸಾರ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರ ಖಾತೆಗೆ ಪ್ರವೇಶವನ್ನು ಟ್ವಿಟರ್ ನಿರಾಕರಿಸಿದೆ.
ಈ ಕುರಿತಂತೆ ಮತ್ತೊಂದು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಐಟಿ ಸಚಿವ ರವಿಶಂಕರ್ ಪ್ರಸಾದ್ ಅವರು, ಟ್ವಿಟ್ಟರ್ ನನ್ನ ಖಾತೆಯನ್ನು ಪ್ರವೇಶಿಸುವುದಕ್ಕೆ ನಿರ್ಬಂಧಿಸಿದೆ. ಈ ಬಗ್ಗೆ ಮಾಹಿತಿ ಪಡೆದಾಗ, ತಾವು ಯುಎಸ್ಎಯ ಡಿಜಿಟಲ್ ಮಿಲೇನಿಯಂ ಕೃತಿಸ್ವಾಮ್ಯ ಕಾಯ್ದೆಯ ಉಲ್ಲಂಘನೆಯಾಗಿದೆ ಎಂಬುದಾಗಿ ತಿಳಿಸಿದೆ ಎಂದಿದ್ದಾರೆ.
ಟ್ವಿಟ್ಟರ್ ಖಾತೆ ನಿರ್ಬಂಧದಿಂದಾಗಿ, ಕೇಂದ್ರ ಐಟಿ ಸಚಿವರೇ, ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ತಮ್ಮ ಟ್ವಿಟ್ಟರ್ ಖಾತೆಯನ್ನು ಪ್ರವೇಶಿಸಲು ಸಮಸ್ಯೆ ಆಗಿದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ