ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದಗೌಡ ಅಸ್ವಸ್ಥದರು. ಅವರನ್ನು ಕೂಡಲೇ ಚಿತ್ರದುರ್ಗ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಗಾಗಿ ಬೆಂಗಳೂರಿಗೆ ಶಿಷ್ಟ್ ಮಾಡಲಾಗಿದೆ.
ಬೆಳಿಗ್ಗೆ ತಿಂಡಿ ತಿನ್ನದೇ ಮಾತ್ರೆ ತೆಗೆದು ಕೊಂಡ ಕಾರಣಕ್ಕಾಗಿ ದೇಹದಲ್ಲಿ ಶುಗರ್ ಮಟ್ಟ ಕಡಿಮೆಯಾದ ಹಿನ್ನೆಲೆಯಲ್ಲಿ ಸದಾನಂದಗೌಡರು ಕುಸಿದು ಬಿಟ್ಟರು. ಕೂಡಲೇ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿತ್ರದುರ್ಗ ಖಾಸಗಿ ಹೋಟೆಲ್ಗೆ ಬಂದಾಗ ಈ ಘಟನೆ ನಡೆದಿದೆ. ಬಸವೇಶ್ವರ ಆಸ್ಪತ್ರೆಯ ವೈದ್ಯರು ಸದಾನಂದ ಗೌಡರಿಗೆ ಚಿಕಿತ್ಸೆ ನೀಡಿದರು. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೌಡರು ಇತ್ತೀಚೆಗೆ ಅಷ್ಟೇ ಕೊರೋನಾ ದಿಂದ ಚೇತರಿಸಿಕೊಂಡಿದ್ದರು.
ಸಚಿವ ಸದಾನಂದಗೌಡರ ಕುಟುಂಬ ವೈದ್ಯ ಡಾ. ಶಂಕರ್ ಸಲಹೆ ಮೇರೆಗೆ ಬೆಂಗಳೂರಿನ ಹೆಬ್ಭಾಳದಲ್ಲಿರುವ ಆಸ್ಟಾರ್ ಆಸ್ಪತ್ರೆಗೆ ಕರೆತರಲಾಗುತ್ತಿದೆ.
ಪ್ರಥಮ ಹಂತದ ಚಿಕಿತ್ಸೆ ನಂತರ ಸಚಿವರು ಜ್ಯೂಸ್ ಕುಡಿದು ಮಾತನಾಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು