ಮಹಿಷ ದಸರಾ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದರು. ಮಹಿಷ ದಸರಾ ಆಚರಣೆ ವಿರೋಧಿಸಿ ಅದೇ ದಿನ ಚಲೋ ಚಾಮುಂಡಿ ಬೆಟ್ಟ ಹಮ್ಮಿಕೊಳ್ಳಲಾಗಿದೆ. ಪ್ರತಾಪ್ ಸಿಂಹ ನೇತೃತ್ವದಲ್ಲಿ ಬಿಜೆಪಿ ಮೈಸೂರಿನಲ್ಲಿ ಈ ಚಲೋ ಚಾಮುಂಡಿ ಬೆಟ್ಟ ಕರೆ ನೀಡಿತ್ತು.
ಮಹಿಷ ದಸರಾ ಆಚರಣೆಗೆ ಮತ್ತು ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನೀಡುವಂತೆ ಎರಡೂ ಕಡೆಯವರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು ಆದರೆ ಇದೀಗ ಮೈಸೂರು ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಎರಡು ಮನವಿಗಳನ್ನ ನಿರಾಕರಿಸಿದ್ದಾರೆ.9.4 ಲಕ್ಷ ಮಹಿಳೆಯರಿಗೆ ಹಣ ಸಿಕ್ಕಿಲ್ಲ
ಮೈಸೂರಲ್ಲಿ ಕಾನೂನು ವ್ಯವಸ್ಥೆಗೆ ಧಕ್ಕೆ ಆಗುವ ಹಿನ್ನೆಲೆಯಲ್ಲಿ ಮಹಿಷ ದಸರ ಹಾಗೂ ಚಾಮುಂಡಿ ಬೆಟ್ಟ ಚಲೋ ಜಾಥಾಗೆ ಅನುಮತಿಯನ್ನು ನಿರಾಕರಿಸಲಾಗಿದೆ ಎಂದು ಅವರು ತಿಳಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು