ಕೊನೆಗೂ ಚಾಮರಾಜನಗರ ಡಿಸಿ ಡಾ .ಎಂ ಆರ್ ರವಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ತೆರವಾದ ರವಿ ಸ್ಥಾನಕ್ಕೆ ಚಾರುಲತಾ ಸೊಮಾಲ್ ಅವರನ್ನು ಚಾಮರಾಜನಗರ ನೂತನ ಡಿಸಿಯಾಗಿ ನೇಮಕ ಮಾಡಲಾಗಿದೆ.
ವಗಾ೯ವಣೆಯಾದ ನಿರ್ಗಮಿತ ಡಿಸಿ. ಎಂ. ಆರ್.ರವಿಗೆ ಯಾವುದೇ ಸ್ಥಾನ ತೋರಿಸಿಲ್ಲ.
ರವಿ ಮೂಲತಃ ಚಾಮರಾಜನಗರ ಜಿಲ್ಲೆಯ ಮಾಂಬಳ್ಳಿಯವರಾಗಿದ್ದಾರೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯವರು ಅಧಿಕಾರಿ ಕೆಲಸ ನಿವ೯ಹಣೆ ಮಾಡುವಂತಿಲ್ಲ. ಹೀಗಾಗಿ ರವಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಈ ಹಿಂದೆ ಚಾಮರಾಜನಗದಲ್ಲಿ ಕೊವಿಡ್ ಕಾರಣದಿಂದಾಗಿ 32 ಮಂದಿ ಸಾವನ್ನಪ್ಪಿದ್ದರೂ ಡಿಸಿ ರವಿ ತಮ್ಮ ಪ್ರಭಾವ ಬಳಕೆ ಮಾಡಿಕೊಂಡು ವರ್ಗಾವಣೆ ಆಗದೇ ಅಲ್ಲೇ ಉಳಿದಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು