ಕೊನೆಗೂ ಚಾಮರಾಜನಗರ ಡಿಸಿ ಡಾ .ಎಂ ಆರ್ ರವಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ತೆರವಾದ ರವಿ ಸ್ಥಾನಕ್ಕೆ ಚಾರುಲತಾ ಸೊಮಾಲ್ ಅವರನ್ನು ಚಾಮರಾಜನಗರ ನೂತನ ಡಿಸಿಯಾಗಿ ನೇಮಕ ಮಾಡಲಾಗಿದೆ.
ವಗಾ೯ವಣೆಯಾದ ನಿರ್ಗಮಿತ ಡಿಸಿ. ಎಂ. ಆರ್.ರವಿಗೆ ಯಾವುದೇ ಸ್ಥಾನ ತೋರಿಸಿಲ್ಲ.
ರವಿ ಮೂಲತಃ ಚಾಮರಾಜನಗರ ಜಿಲ್ಲೆಯ ಮಾಂಬಳ್ಳಿಯವರಾಗಿದ್ದಾರೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸ್ವಂತ ಜಿಲ್ಲೆಯವರು ಅಧಿಕಾರಿ ಕೆಲಸ ನಿವ೯ಹಣೆ ಮಾಡುವಂತಿಲ್ಲ. ಹೀಗಾಗಿ ರವಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಈ ಹಿಂದೆ ಚಾಮರಾಜನಗದಲ್ಲಿ ಕೊವಿಡ್ ಕಾರಣದಿಂದಾಗಿ 32 ಮಂದಿ ಸಾವನ್ನಪ್ಪಿದ್ದರೂ ಡಿಸಿ ರವಿ ತಮ್ಮ ಪ್ರಭಾವ ಬಳಕೆ ಮಾಡಿಕೊಂಡು ವರ್ಗಾವಣೆ ಆಗದೇ ಅಲ್ಲೇ ಉಳಿದಿದ್ದರು.
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ