ಚಾಮರಾಜನಗರ ಜಿಲ್ಲೆಯ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ಮೂರು ತನಿಖಾ ತಂಡಗಳಿಂದ ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ.
ಮೂರು ತನಿಖಾ ತಂಡಗಳಿಂದ ಪ್ರತ್ಯೇಕ ತನಿಖೆ ನಡೆಯುತ್ತಿದೆ.
ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಏಕಸದಸ್ಯ ಆಯೋಗದಿಂದ ನ್ಯಾಯಾಂಗ ತನಿಖೆ.
ಐಎಎಸ್ ಅಧಿಕಾರಿ ಕೆಎಸ್ಆರ್ಟಿಸಿ ಎಂ.ಡಿ. ಶಿವಯೋಗಿ ಕಳಸದ್ರಿಂದ ವಿಚಾರಣೆ.ಹಾಗೂ ಹೈಕೋರ್ಟ್ ನೇಮಿಸಿರುವ ನ್ಯಾಯಮೂರ್ತಿ ಕೇಶವನಾರಾಯಣ, ನ್ಯಾ.ವೇಣುಗೋಪಾಲ ನೇತೃತ್ವದ ಸಮಿತಿಯಿಂದ ತನಿಖೆ.
ಈಗಾಗಲೆ ಶಿವಯೋಗಿ ಕಳಸದ್ ವಿಚಾರಣೆ ನಡೆಸಿ ತೆರಳಿದ್ದಾರೆ. ಇನ್ನೊಂದೆಡೆ ಮುಖ್ಯಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ ನೀಡಿದ ಮೇರೆಗೆ ಪೊಲೀಸರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಶೀಘ್ರದಲ್ಲೇ ನ್ಯಾಯಾಂಗ ತನಿಖೆ ಆರಂಭವಾಗಲಿದೆ.
ಶಿವಯೋಗಿ ಕಳಸದ್ ಅವರಿಗೆ ಸರ್ಕಾರ ಮೂರು ದಿನಗಳ ಒಳಗೆ ವರದಿ ನೀಡುವಂತೆ ಸೂಚಿಸಿತ್ತು. ಆದರೆ, ದುರಂತ ನಡೆದು ಆರು ದಿನಗಳಾಯ್ತು ಇಲ್ಲಿವರೆಗೂ ವರದಿ ಸಲ್ಲಿಕೆಯಾಗಿಲ್ಲ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ