ಚಾಮರಾಜನಗರ ಜಿಲ್ಲೆಯ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ಮೂರು ತನಿಖಾ ತಂಡಗಳಿಂದ ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ.
ಮೂರು ತನಿಖಾ ತಂಡಗಳಿಂದ ಪ್ರತ್ಯೇಕ ತನಿಖೆ ನಡೆಯುತ್ತಿದೆ.
ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಏಕಸದಸ್ಯ ಆಯೋಗದಿಂದ ನ್ಯಾಯಾಂಗ ತನಿಖೆ.
ಐಎಎಸ್ ಅಧಿಕಾರಿ ಕೆಎಸ್ಆರ್ಟಿಸಿ ಎಂ.ಡಿ. ಶಿವಯೋಗಿ ಕಳಸದ್ರಿಂದ ವಿಚಾರಣೆ.ಹಾಗೂ ಹೈಕೋರ್ಟ್ ನೇಮಿಸಿರುವ ನ್ಯಾಯಮೂರ್ತಿ ಕೇಶವನಾರಾಯಣ, ನ್ಯಾ.ವೇಣುಗೋಪಾಲ ನೇತೃತ್ವದ ಸಮಿತಿಯಿಂದ ತನಿಖೆ.
ಈಗಾಗಲೆ ಶಿವಯೋಗಿ ಕಳಸದ್ ವಿಚಾರಣೆ ನಡೆಸಿ ತೆರಳಿದ್ದಾರೆ. ಇನ್ನೊಂದೆಡೆ ಮುಖ್ಯಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ ನೀಡಿದ ಮೇರೆಗೆ ಪೊಲೀಸರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಶೀಘ್ರದಲ್ಲೇ ನ್ಯಾಯಾಂಗ ತನಿಖೆ ಆರಂಭವಾಗಲಿದೆ.
ಶಿವಯೋಗಿ ಕಳಸದ್ ಅವರಿಗೆ ಸರ್ಕಾರ ಮೂರು ದಿನಗಳ ಒಳಗೆ ವರದಿ ನೀಡುವಂತೆ ಸೂಚಿಸಿತ್ತು. ಆದರೆ, ದುರಂತ ನಡೆದು ಆರು ದಿನಗಳಾಯ್ತು ಇಲ್ಲಿವರೆಗೂ ವರದಿ ಸಲ್ಲಿಕೆಯಾಗಿಲ್ಲ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment