ಮೈಸೂರಿನ ಅಧಿದೇವತೆಯ ಚಾಮುಂಡೇಶ್ವರಿ ದೇವಸ್ಥಾನದ ಹುಂಡಿಗೆ ಕೋಟ್ಯಂತರ ರೂ. ಕಾಣಿಕೆ ಹರಿದುಬಂದಿದೆ.
ಚಾಮುಂಡಿ ಬೆಟ್ಟದ ಹುಂಡಿಯಲ್ಲಿ 1,29,64,792 ರೂ. ಹಣ ಸಂಗ್ರಹವಾಗಿದೆ 3500 ರೂ. ಮೊತ್ತದ ಅಮಾನ್ಯ ನೋಟು ಸಹ ಪತ್ತೆಯಾಗಿದೆ. ಜೊತೆಗೆ 11 ವಿದೇಶಿ ನೋಟು, 270 ಗ್ರಾಂ ಚಿನ್ನ, 765 ಗ್ರಾಂ ಬೆಳ್ಳಿ ಆಭರಣಗಳು ಕಾಣಿಕೆ ರೂಪದಲ್ಲಿ ಹರಿದು ಬಂದಿದೆ ಎಂದು ಚಾಮುಂಡೇಶ್ವರಿ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ಮೂರು-ನಾಲ್ಕು ತಿಂಗಳಿಂದಲೂ ಚಾಮುಂಡಿ ಬೆಟ್ಟಕ್ಕೆ ಭಕ್ತರ ಹೆಚ್ಚಾಗಿದೆ.ಮೈಸೂರು ಮಾತ್ರವಲ್ಲದೇ ಹೊರರಾಜ್ಯಗಳಿಂದಲೂ ಹೆಚ್ಚಿನ ಭಕ್ತರು ಆಗಮಿಸಿದ್ದಾರೆ . ವಿವಿಧ ಸೇವೆಗಳನ್ನು ಅಧಿದೇವತೆಗೆ ಸಮರ್ಪಣೆ ಮಾಡುತ್ತಿದ್ದಾರೆ, ಪರಿಣಾಮವಾಗಿ ಹುಂಡಿಯಲ್ಲಿ ಹೆಚ್ಚು ದೇಣಿಗೆ ಸಂಗ್ರಹವಾಗಿದೆ .
ಏಪ್ರಿಲ್, ಮೇ ತಿಂಗಳಿಗೆ ಶಾಲಾ ಕಾಲೇಜುಗಳು ಬಹುತೇಕ ರಜೆ ಕಾರಣ , ಮೈಸೂರಿನ ಪ್ರವಾಸಿ ತಾಣಗಳಲ್ಲಿ ಮತ್ತಷ್ಟು ಜನಜಂಗುಳಿ ಇರಲಿದೆ.
ಚಾಮುಂಡಿ ಬೆಟ್ಟ ಮಾತ್ರವಲ್ಲದೇ ಮೈಸೂರು ಮೃಗಾಲಯ , ಕಾರಂಜಿಕೆರೆ , ಅರಮನೆ ಸೇರಿ ಎಲ್ಲಾ ಪ್ರವಾಸಿ ತಾಣಗಳು ತುಂಬಿ ತುಳುಕಲಿದ್ದು, ಮುಂದಿನ 1 ತಿಂಗಳು ಮೈಸೂರಿಗೆ ಪ್ರವಾಸಿಗರು ಲಗ್ಗೆ ಇಡಲಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment