ರಾಜ್ಯದ 3 ವಿವಿಗಳಿಗೆ KAS ಅಧಿಕಾರಿಗಳೇ ಕುಲಸಚಿವರು ಸರ್ಕಾರ ಆದೇಶ

Team Newsnap
0 Min Read

ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನಾಗಿ ಮೂವರು ಕೆಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ನೇಮ ಮಾಡಿ ಆದೇಶ ಹೊರಡಿಸಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಗುಲ್ಬರ್ಗ ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನು ನೇಮಿಸಿದೆ.

1) ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಕೆ. ಶಾಂತಲಾ

2) ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮಹೇಶ್ ಬಾಬು,

3) ಗುಲ್ಬರ್ಗ ವಿವಿಗೆ ಡಾ. ಬಿ.ಶರಣಪ್ಪ ಅವರನ್ನು ಕುಲಸಚಿವರಾಗಿ ನೇಮಿಸಿ ಆದೇಶ ಹೊರಡಿಸಿದೆ.

Share This Article
Leave a comment