filmy

ನಟ ಸರ್ಜಾ ವಿರುದ್ದದ ಮೀಟೂ ಪ್ರಕರಣಕ್ಕೆ ಮರು ಜೀವ – ಮೂವರಿಗೆ ನೋಟೀಸ್ ಸಾಧ್ಯತೆ

ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮಾಡಿರುವ ಮೀ ಟೂ ಪ್ರಕರಣಕ್ಕೆ ಮರು ಜೀವ ಬರುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಮೂವರಿಗೆ ನೋಟೀಸ್ ನೀಡಲು ಕಬ್ಬನ್ ಪಾರ್ಕ್ ಪೊಲೀಸರು ಸಿದ್ದತೆ ನಡೆಸಿದ್ದಾರೆ.

2018 ರಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮೀ ಮೀಟೂ ಆರೋಪ ಮಾಡಿದ್ದರು. ಈ ಪ್ರಕರಣ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿತ್ತು.

ಹಳೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ‌ ರಿಪೋರ್ಟ್ ನೀಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಮರುಜೀವ ಸಿಕ್ಕಿದೆ. ಕಳೆದ ಮೂರು ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿದೆ. ಅಂತಿಮಗೊಂಡಿಲ್ಲ.

ಸಿನಿಮಾ ನಿರ್ದೇಶಕ ಅರುಣ್ ವೈದ್ಯನಾಥನ್, ಕ್ಯಾಮರಾಮ್ಯಾನ್ ಅರವಿಂದ ಕೃಷ್ಣ, ನಿರ್ಮಾಪಕ ಜಯರಾಮ್ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡುವಂತೆ ನೋಟೀಸ್ ನೀಡುವ ಸಾಧ್ಯತೆ ಇದೆ.

ಸದ್ಯ ಅರುಣ್ ವೈದ್ಯನಾಥನ್ ವಿದೇಶಕ್ಕೆ ಹೋಗಿದ್ದಾರೆ. ಅವರು ವಿಚಾರಣೆಗೆ ಬಂದ ಮೇಲೆ ತಾವು ಬಂದು ಹೇಳಿಕೆ ನೀಡುವುದಾಗಿ ಉಳಿದ ಇಬ್ಬರು ಈ ಹಿಂದೆ ತಿಳಿಸಿದ್ದರು.

ಈಗ ಪ್ರಕರಣಕ್ಕೆ ಮರುಜೀವ ಸಿಕ್ಕಿದ್ದು, ಶೀಘ್ರದಲ್ಲೇ ನೋಟೀಸ್ ನೀಡಲಿದ್ದಾರೆ.

Team Newsnap
Leave a Comment
Share
Published by
Team Newsnap
Tags: #arjunsarja

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024