ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಚಂದ್ರಶೇಖರ್ ನಿಧನರಾದರು. ಒಂದೇ ವಾರದಲ್ಲಿ ಇಬ್ಬರು ನಿರ್ಮಾಪಕರನ್ನು ಕನ್ನಡ ಚಿತ್ರರಂಗದ ಕಳೆದು ಕೊಂಡಂತಾಗಿದೆ.
23 ದಿನಗಳ ಹಿಂದೆ ಚಂದ್ರಶೇಖರ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆ ಅವರನ್ನು ಮಣಿಪಾಲ್ ಸೆಂಟರ್ಗೆ ದಾಖಲು ಮಾಡಲಾಗಿತ್ತು. ಕೋವಿಡ್ ವಾಸಿಯಾಗಿತ್ತು. , ಇದ್ದಕ್ಕಿದ್ದಂತೆ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡು ಕಳೆದ ರಾತ್ರಿ 11 ಗಂಟೆ ವೇಳೆಗೆ ಕೊನೆಯುಸಿರೆಳೆದರು.
ನಿಮಿಷಾಂಬ ಪ್ರೊಡಕ್ಷನ್ಸ್ನ ನಿರ್ಮಾಪಕ ಚಂದ್ರಶೇಖರ್, ರವಿಚಂದ್ರನ್ ಅಭಿನಯದ ಅಣ್ಣಯ್ಯ, ಪುನೀತ್ ರಾಜ್ಕುಮಾರ್ ಅಭಿನಯದ ಬಿಂದಾಸ್, ಕಿಚ್ಚ ಸುದೀಪ್ರ ರನ್ನ, ಏನೋ ಒಂಥರಾ.. ಸಿನಿಮಾಗಳನ್ನು ನಿರ್ಮಿಸಿದ್ದರು.
ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ನಟನೆಯ ಸಿನಿಮಾವೊಂದನ್ನು ನಿರ್ಮಿಸುವ ಪ್ರಕಟನೆ ಮಾಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ