ನಾಟಕದ ಪ್ರದರ್ಶನದ ವೇಳೆ ತಾಯಿ ಚಾಮುಂಡೇಶ್ವರಿ ಪಾತ್ರ ಮಾಡಿದ್ದ ಕಲಾವಿದೆಯೊಬ್ಬಳು ತಾನೇ ದೇವಿಯ ಅವತಾರ ಎಂದು ಭಾವಿಸಿ ಕೌಂಡಲಿಕ ಪಾತ್ರದಾರಿಯನ್ನು ತ್ರಿಶೂಲದಲ್ಲಿ ಕೊಲ್ಲುವ ಪ್ರಯತ್ನ ಮಾಡಿದ ಘಟನೆ ನಡೆದಿದೆ.
ಈ ಘಟನೆ ನಡೆದದ್ದು ಮಂಡ್ಯದ ಕಲಾಮಂದಿರ ದಲ್ಲಿ ಪೆ 6 ರಂದು.
ಕೌಂಡಲಿಕನ ವಧೆ ನಾಟಕದ ಪ್ರದರ್ಶನ ಮಾಡಲ ಸಂದರ್ಭದ ಘಟನೆ ಇದು.
ಈ ಸಮಯದಲ್ಲಿ ತಾಯಿ ಚಾಮುಂಡೇಶ್ವರಿ ಕೌಂಡಲಿಕನನ್ನು ವಧೆ ಮಾಡುವ ಸನ್ನಿವೇಶವೂ ಬಂತು.
ದೃಷ್ಯ ದ ಆರಂಭದಲ್ಲಿ ನಾಟಕದ ಪಾತ್ರದಾರಿ ಮೇಲೆ ತಾಯಿ ಚಾಮುಂಡೇಶ್ವರಿ ಆಹ್ವಾಹನೆ ಆಗಿರುವ ರೀತಿಯಲ್ಲಿ ನಟನೆ ಮಾಡಬೇಕು. ನಂತರ ರಾಕ್ಷಸ ಸಂಸಾರ ಸನ್ನಿವೇಶದ ಮಾಡುವಂತೆ ಮೇಷ್ಟ್ರು ಹೇಳಿಕೊಟ್ಟಿ ದ್ದಾರೆ.
ಈ ವೇಳೆ ನಿಜವಾಗಿಯೂ ಕೌಂಡಲಿಕ ಪಾತ್ರ ಮಾಡಿದ ವ್ಯಕ್ತಿ ಯನ್ನು ಚಾಮುಂಡಿ ಪಾತ್ರ ಮಾಡಿದ್ದಾಕೆ ತ್ರಿಶೂಲದಲ್ಲಿ ಕೊಲ್ಲಲು ಮುಂದಾದಳು.
ಅಪಾಯದ ಮುನ್ಸೂಚನೆ ತಿಳಿದ ಬಳಿಕ ಮಹಿಳಾ ಪಾತ್ರಧಾರಿಯನ್ನು 4 ಜನ
ಗಂಡಸರು ಆಕೆಯನ್ನು ತಡೆದು ಕರೆದೊಯ್ಯುತ್ತಾರೆ.
ಆದರೂ ದೇವಿಯ ಪಾತ್ರದಾರಿ ಕೌಂಡಲಿಕನನ್ನು ಕೊಂದೇ ಕೊಲ್ಲುತೇನೆ ಅಂತ ಹಠಕ್ಕೆ ಬೀಳುತ್ತಾಳೆ.
ಪ್ರತಿ ಬಾರಿ ಈ ನಾಟಕ ನಡೆದಾಗಲೆಲ್ಲಾ ಚಾಮುಂಡಿ ಪಾತ್ರಧಾರಿಯಾಗುವ ಆಕೆಯ ಮೇಲೆ ತಾಯಿಯ ಆಹ್ವಾಹನೆ ಆಗುತ್ತೆಂಬ ನಂಬಿಕೆ ಇದೆ.
ಹಾಗಾಗಿ ರಾಕ್ಷಸನ ವಧೆ ಸನ್ನಿವೇಶ ವೇಳೆ ಚಾಮುಂಡಿ ಪಾತ್ರಧಾರಿಯನ್ನು ಪ್ರತಿಬಾರಿ ಹಿಡಿದು ಕರೆದೊಯ್ಯುತ್ತಾರಂತೆ ಆಯೋಜಕರು. ಅದೇ ರೀತಿ ಯಾವುದೇ ಕೆಟ್ಟ ಘಟನೆ ಸಂಭವಿಸಬಾರದು ಎಂಬ ಉದ್ದೇಶಕ್ಕೆ ಚಾಮುಂಡಿ ಪಾತ್ರಧಾರಿಯನ್ನು ಕರೆದೊಯ್ಯರು.
ಈ ಘಟನೆಯಿಂದ ಕೌಂಡಲಿಕ ಪಾತ್ರದಾರಿ ಕೆಲ ಕ್ಷಣ ಆಘಾತಕ್ಕೊಳಗಾಗಿ ವೇದಿಕೆ ಮೇಲೆ ಬಿದ್ದನು. ತರುವಾಯ ಆಯೋಜಿಕರು ಆತನ್ನನ್ನು ಎಚ್ಚರಿಸಿ ಸ್ಕ್ರೀನ್ ಹಿಂಭಾಗ ಕರೆದುಕೊಂಡು ಹೋದರು. ಈ ಘಟನೆ ವಿಡಿಯೋ ಈಗ ವೈರಲ್ ಆಗಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ… Read More
ನವದೆಹಲಿ ,ಸೆಪ್ಟೆಂಬರ್ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 70,600 ರೂಪಾಯಿ ದಾಖಲಾಗಿದೆ. 24… Read More
ಮಾಜಿ ಸಂಸದ ಪ್ರತಾಪ್ ಸಿಂಹ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಎಫ್ಐಆರ್ ದಾಖಲಾಗಿದೆ.… Read More
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
This website uses cookies.
Leave a Comment