April 17, 2025

Newsnap Kannada

The World at your finger tips!

, suicide, harrasment , crime

ಚಿಕ್ಕಬಳ್ಳಾಪುರ: ಬೆಂಕಿ ಹಚ್ಚಿಕೊಂಡ ಮೂವರು ಸಾವು, ಓರ್ವ ನ ಸ್ಥಿತಿ ಗಂಭೀರ

Spread the love

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ, ಮೂವರು ಸಾವನ್ನಪ್ಪಿದ ದುರಂತ ಘಟನೆಯ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ಜರುಗಿದೆ

ಬೆಂಕಿ ಹಚ್ಚಿಕೊಂಡ ಇಬ್ಬರು ಪುತ್ರಿಯರು, ಪತ್ನಿ ಸಾವನ್ನಪ್ಪಿದ್ದಾರೆ, ಪತಿಯ ಸ್ಥಿತಿ ಗಂಭೀರವಾಗಿದೆ.ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

ನೇತ್ರಾವತಿ(37) ಮಕ್ಕಳಾದ ವರ್ಷಿತಾ(12), ಸ್ನೇಹಾ (9)ಮೃತಪಟ್ಟವರು ಎಂದು ಗುರುತಿಸಲಾಗಿದೆ . ಪತಿ ಸೊನ್ನೇಗೌಡ(48)ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣವೆನೆಂದು ಇನ್ನೂ ತಿಳಿದು ಬಂದಿಲ್ಲ.

Copyright © All rights reserved Newsnap | Newsever by AF themes.
error: Content is protected !!