ಅಪ್ರಾಪ್ತ ಬಾಲಕನಿಗೆ ಬೈಕ್ ಓಡಿಸಲು ಕೊಟ್ಟಿದ್ದ ಮಾಲೀಕನಿಗೆ ರಾಮನಗರ ಚನ್ನಪಟ್ಟಣದ ಜೆ.ಎಂ.ಎಫ್.ಸಿ. ನ್ಯಾಯಾಲಯ 34 ಸಾವಿರ ರು ದಂಡ ಹಾಗೂ ಒಂದು ದಿನ ಸಜೆ ವಿಧಿಸಿ ತೀರ್ಪು ನೀಡಿದೆ
ಚನ್ನಪಟ್ಟಣದ ಅನ್ವರ್ ಖಾನ್ ಕೋರ್ಟ್ ಶಿಕ್ಷೆಗೆ ಒಳಗಾದ ವ್ಯಕ್ತಿ.ಇದನ್ನು ಓದಿ –ಸಚಿವ ಪಾರ್ಥನ ಗೆಳತಿ ಅರ್ಪಿತಾಳ ಮತ್ತೊಂದು ಮನೆಯಲ್ಲಿ ಮತ್ತೆ 29 ಕೋಟಿ ಹಣ , 5 KG ಚಿನ್ನ ಪತ್ತೆ
ತಮ್ಮ ಸಂಬಂಧಿಕರ ಮಗನಿಗೆ ಬೈಕ್ ಕೊಟ್ಟಿದ್ದರು, ಬಾಲಕ ಮೃತಪಟ್ಟಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.
4 ತಿಂಗಳ ಹಿಂದೆ ತಮ್ಮ ದ್ವಿಚಕ್ರ ವಾಹನವನ್ನು ಬಾಲಕನಿಗೆ ಚಾಲನೆ ಮಾಡಲು ಕೊಟ್ಟಿದ್ದರು. ಚನ್ನಪಟ್ಟಣದ ಕೆಎಸ್ಆರ್ ಟಿಸಿ ಡಿಪೋ ಎದುರು ಬೈಕ್ ಚಾಲನೆ ವೇಳೆಯಲ್ಲಿ ಆಯತಪ್ಪಿ ಕೆಳಗೆ ಬಿದ್ದು ಬಾಲಕ ಮೃತಪಟ್ಟಿದ್ದ.
ವಿಚಾರಣೆ ನಡೆಸಿದ ನ್ಯಾಯಾಲಯ 34,000 ರೂ. ದಂಡ ಹಾಗೂ ಒಂದು ದಿನ ಸಜೆ ವಿಧಿಸಿ ಆದೇಶಿಸಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ