ರಾಜ್ಯದ ಮತೊಬ್ಬ ರಾಜಕಾರಣಿಗೆ ಹನಿಟ್ರ್ಯಾಪ್ ಯತ್ನಿಸಲಾಗಿದೆ. ಚಿತ್ರದುರ್ಗ ಶಾಸಕರನ್ನು ಹನಿಟ್ರ್ಯಾಪ್ಗೆ ಯತ್ನ ಸಂಬಂಧ ಈಗಾಗಲೇ ಶಾಸಕರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ಗೆ ಯತ್ನ ನಡೆದಿದೆ. ಮೊಬೈಲ್ ನಂಬರ್ ಒಂದರಿಂದ ವೀಡಿಯೋ ಕಾಲ್ ಮೂಲಕ ಶಾಸಕರನ್ನು ಸಿಲುಕಿಸುವ ಯತ್ನ ಮಾಡಲಾಗಿದೆ. ಬೆತ್ತಲೆಯಾಗಿದ್ದ ಯುವತಿಯೊಬ್ಬಳು ಶಾಸಕರಿಗೆ ವೀಡಿಯೋ ಕಾಲ್ ಮಾಡಿದ್ದಾಳೆ. ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ- ಹೈಕೋರ್ಟ್ ಅಂಗಳಕ್ಕೆ
ಶಾಸಕರು ಚಿತ್ರದುರ್ಗ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಯಾವುದೋ ಹೆಂಗಸಿನ ಖಾಸಗಿ ಅಂಗಾಂಗ ತೋರಿಸಿದರು. ನಂತರ ವಾಟ್ಸಪ್ಗೆ ಅಶ್ಲೀಲ ವೀಡಿಯೋ ಕಳಿಸಿದ್ದಾರೆ. ವೀಡಿಯೋ ಕಳುಹಿಸಿದ ನಂಬರಿನ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ ಎಂದು ತಿಪ್ಪಾರೆಡ್ಡಿ ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಚಿತ್ರದುರ್ಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು