ಮೈಸೂರು – ಕೆ ಆರ್ ಎಸ್ ರಸ್ತೆಯಲ್ಲಿರುವ ವಾಣಿ ವಿಲಾಸ್ ನೀರು ಸರಬರಾಜು ಕೇಂದ್ರದ ರೇಲ್ವೆ ಇಲಾಖೆ ಸೇರಿದ ಜಾಗದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾಗಿದೆ.
ಈ ಘಟನೆಯಲ್ಲಿನೀರು ಸರಬರಾಜು ಕೇಂದ್ರದ ಪಕ್ಕದ ನಿವಾಸಿಗಳ ಪೈಕಿ 20 ಕ್ಕೂ ಹೆಚ್ಚು ಮಂದಿ ಉಸಿರಾಟ ಸಮಸ್ಯೆಯಿಂದ ಬಳಲಿದರು. ಅವರನ್ನೆಲ್ಲಾ ಈಗ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಗ್ಯವಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ಲೋರಿನ್ ಸೋರಿಕೆಯಿಂದಾಗಿ ಅನಿಲ ವಾತಾವರಣದಲ್ಲಿ ಸೇರಿಕೊಂಡಿರುವ ಸಾಧ್ಯತೆ ಇರುವುದರಿಂದ ಆ ರಸ್ತೆ ಸಂಚಾರವನ್ನು ಸಂಪೂಣ೯ವಾಗಿ ಸ್ಥಗಿತಗೊಳಿಸಲಾಗಿತ್ತು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ