ನಟಿ ಸಂಜನಾ ಗಲ್ರಾನಿಗೆ ವಾಟ್ ಸ್ಯಾಪ್ ನಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆ್ಯಡಂ ಬಿದ್ದಪ್ಪ ಪೊಲೀಸರ ವಶದಲ್ಲಿರುವ ಯುವಕ.
ಈತನನ್ನು ನಿನ್ನೆ ತಡರಾತ್ರಿ ಇಂದಿರಾನಗರ ಪೊಲೀಸರು ಮಡಿಕೇರಿಗೆ ಬಂದು ವಶಕ್ಕೆ ಪಡೆದಿದ್ದಾರೆ.
ಕೋರಿಯೋಗ್ರಾಫರ್ ಪ್ರಸಾದ್ ಬಿದ್ದಪ್ಪ ಪುತ್ರನಾಗಿರುವ ಆ್ಯಡಂ ಬಿದ್ದಪ್ಪ, ಸಂಜನಾಗೆ ನಿಂದಿಸಿ ವಾಟ್ಸಪ್ ಮೆಸೇಜ್ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿತ್ತು.
ವಾಟ್ಸಪ್ ಮೆಸೇಜ್ನಿಂದ ನೊಂದ ಸಂಜನಾ ಕೂಡಲೇ ಇಂದಿರಾನಗರ ಠಾಣೆಗೆ ದೂರು ನೀಡಿದ್ದರು
ಪ್ರಕರಣವನ್ನು ದಾಖಲಿಸಿಕೊಂಡಿದ್ದ ಇಂದಿರಾನಗರ ಪೊಲೀಸರು, ಬಿದ್ದಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಬಿದ್ದಪ್ಪ ಮೊಬೈಲ್ ವಶಕ್ಕೆ ಪಡೆದು ವಾಟ್ಸಪ್ ಚಾಟ್ ಪರಿಶೀಲಿಸಿದ್ದಾರೆ. ಆದರೆ ಆತ ಸಂಜನಾಗೆ ಮಾಡಿರುವ ಎಲ್ಲಾ ಮೆಸೇಜಸ್ಗಳನ್ನು ಡಿಲೀಟ್ ಮಾಡಿದ್ದಾನೆ. ಹೀಗಾಗಿ ಮೊಬೈಲ್ ಅನ್ನು ಮತ್ತೆ ರಿಟ್ರೀವ್ ಗೆ ಪೊಲೀಸರು ಕಳುಹಿಸಿದ್ದಾರೆ.
ಇತ್ತ ಬಿದ್ದಪ್ಪ ವಿಚಾರಣೆ ಮುಂದುವರಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ

- ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

- ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ!

- ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!

- ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್

- ಸಾರ್ವಜನಿಕರ ಗಮನಕ್ಕೆ: ಈ 8 ಸರ್ಕಾರದ ಕಾರ್ಡ್ಗಳೊಂದಿಗೆ ನೀವು ಮಹತ್ವದ ಸೌಲಭ್ಯಗಳನ್ನು ಪಡೆಯಬಹುದು!

- KSRTC ಬಸ್ನಲ್ಲಿ ವ್ಯಕ್ತಿ ಆತ್ಮಹತ್ಯೆ: ಕೆಲಸದ ಒತ್ತಡ ಕಾರಣ?

- ಮನೆತನದ ಜೀವ ಮನುಜಕುಲದ ದೈವ











More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು