ನಟಿ ಸಂಜನಾ ಗಲ್ರಾನಿಗೆ ವಾಟ್ ಸ್ಯಾಪ್ ನಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆ್ಯಡಂ ಬಿದ್ದಪ್ಪ ಪೊಲೀಸರ ವಶದಲ್ಲಿರುವ ಯುವಕ.
ಈತನನ್ನು ನಿನ್ನೆ ತಡರಾತ್ರಿ ಇಂದಿರಾನಗರ ಪೊಲೀಸರು ಮಡಿಕೇರಿಗೆ ಬಂದು ವಶಕ್ಕೆ ಪಡೆದಿದ್ದಾರೆ.
ಕೋರಿಯೋಗ್ರಾಫರ್ ಪ್ರಸಾದ್ ಬಿದ್ದಪ್ಪ ಪುತ್ರನಾಗಿರುವ ಆ್ಯಡಂ ಬಿದ್ದಪ್ಪ, ಸಂಜನಾಗೆ ನಿಂದಿಸಿ ವಾಟ್ಸಪ್ ಮೆಸೇಜ್ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿತ್ತು.
ವಾಟ್ಸಪ್ ಮೆಸೇಜ್ನಿಂದ ನೊಂದ ಸಂಜನಾ ಕೂಡಲೇ ಇಂದಿರಾನಗರ ಠಾಣೆಗೆ ದೂರು ನೀಡಿದ್ದರು
ಪ್ರಕರಣವನ್ನು ದಾಖಲಿಸಿಕೊಂಡಿದ್ದ ಇಂದಿರಾನಗರ ಪೊಲೀಸರು, ಬಿದ್ದಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಬಿದ್ದಪ್ಪ ಮೊಬೈಲ್ ವಶಕ್ಕೆ ಪಡೆದು ವಾಟ್ಸಪ್ ಚಾಟ್ ಪರಿಶೀಲಿಸಿದ್ದಾರೆ. ಆದರೆ ಆತ ಸಂಜನಾಗೆ ಮಾಡಿರುವ ಎಲ್ಲಾ ಮೆಸೇಜಸ್ಗಳನ್ನು ಡಿಲೀಟ್ ಮಾಡಿದ್ದಾನೆ. ಹೀಗಾಗಿ ಮೊಬೈಲ್ ಅನ್ನು ಮತ್ತೆ ರಿಟ್ರೀವ್ ಗೆ ಪೊಲೀಸರು ಕಳುಹಿಸಿದ್ದಾರೆ.
ಇತ್ತ ಬಿದ್ದಪ್ಪ ವಿಚಾರಣೆ ಮುಂದುವರಿಸಿದ್ದಾರೆ.
- ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಮುಖ ಆರೋಪಿ ಬಂಧನ
- ಮಂಡ್ಯ : ಮೈತ್ರಿ ಅಭ್ಯರ್ಥಿ HDK ಗೆಲುವು ನಿಶ್ಚಿತ
- ಬೆಂಗಳೂರಿನಲ್ಲಿ ಮಾ 30 ರಂದು ಸಂಸದೆ ಸುಮಲತಾ ಮಹತ್ವದ ಸಭೆ
- ಮಂಡ್ಯದಲ್ಲಿ ಮೊದಲ ದಿನವೇ ಇಬ್ಬರು ನಾಮಪತ್ರ
- ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ
- 3.55 ಕೋಟಿ ರೂ. ಮೌಲ್ಯದ 5 ಕೆಜಿ ಚಿನ್ನಾಭರಣ ಜಪ್ತಿ
- ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಏಪ್ರಿಲ್ 1 ರಿಂದ ಹೆಚ್ಚಳ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ
- ಮುನಿಯಪ್ಪ ವಿರುದ್ಧ ಮುನಿಸು : ಓರ್ವ ಸಚಿವರೂ ಸೇರಿದಂತೆ ಐವರು ಶಾಸಕರ ರಾಜೀನಾಮೆ ?
- ಏಪ್ರಿಲ್ 4 ರಂದು HDK ನಾಮಪತ್ರ ಸಲ್ಲಿಕೆ
- ರೈಲಿನಲ್ಲಿ ಮತ್ತು ಬರಿಸುವ ತಂಪು ಪಾನೀಯ ನೀಡಿ ಸಹಪ್ರಯಾಣಿಕರಿಂದ ಚಿನ್ನಾಭರಣ ಕಳವು
- ಮಲೆಮಹದೇಶ್ವರ ಬೆಟ್ಟ: 25 ದಿನಗಳಲ್ಲಿ 3 ಕೋಟಿ ರೂ. ಅಧಿಕ ಕಾಣಿಕೆ ಸಂಗ್ರಹ
- ರಾಜ್ಯದಲ್ಲಿ 58 ಕಡೆ ಲೋಕಾಯುಕ್ತ ದಾಳಿ