ನಟಿ ಸಂಜನಾ ಗಲ್ರಾನಿಗೆ ವಾಟ್ ಸ್ಯಾಪ್ ನಲ್ಲಿ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆ್ಯಡಂ ಬಿದ್ದಪ್ಪ ಪೊಲೀಸರ ವಶದಲ್ಲಿರುವ ಯುವಕ.
ಈತನನ್ನು ನಿನ್ನೆ ತಡರಾತ್ರಿ ಇಂದಿರಾನಗರ ಪೊಲೀಸರು ಮಡಿಕೇರಿಗೆ ಬಂದು ವಶಕ್ಕೆ ಪಡೆದಿದ್ದಾರೆ.
ಕೋರಿಯೋಗ್ರಾಫರ್ ಪ್ರಸಾದ್ ಬಿದ್ದಪ್ಪ ಪುತ್ರನಾಗಿರುವ ಆ್ಯಡಂ ಬಿದ್ದಪ್ಪ, ಸಂಜನಾಗೆ ನಿಂದಿಸಿ ವಾಟ್ಸಪ್ ಮೆಸೇಜ್ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿತ್ತು.
ವಾಟ್ಸಪ್ ಮೆಸೇಜ್ನಿಂದ ನೊಂದ ಸಂಜನಾ ಕೂಡಲೇ ಇಂದಿರಾನಗರ ಠಾಣೆಗೆ ದೂರು ನೀಡಿದ್ದರು
ಪ್ರಕರಣವನ್ನು ದಾಖಲಿಸಿಕೊಂಡಿದ್ದ ಇಂದಿರಾನಗರ ಪೊಲೀಸರು, ಬಿದ್ದಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಬಿದ್ದಪ್ಪ ಮೊಬೈಲ್ ವಶಕ್ಕೆ ಪಡೆದು ವಾಟ್ಸಪ್ ಚಾಟ್ ಪರಿಶೀಲಿಸಿದ್ದಾರೆ. ಆದರೆ ಆತ ಸಂಜನಾಗೆ ಮಾಡಿರುವ ಎಲ್ಲಾ ಮೆಸೇಜಸ್ಗಳನ್ನು ಡಿಲೀಟ್ ಮಾಡಿದ್ದಾನೆ. ಹೀಗಾಗಿ ಮೊಬೈಲ್ ಅನ್ನು ಮತ್ತೆ ರಿಟ್ರೀವ್ ಗೆ ಪೊಲೀಸರು ಕಳುಹಿಸಿದ್ದಾರೆ.
ಇತ್ತ ಬಿದ್ದಪ್ಪ ವಿಚಾರಣೆ ಮುಂದುವರಿಸಿದ್ದಾರೆ.
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ
- ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್ ಶಾ
- ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು