ಸಾರ್ವಜನಿಕವಾಗಿ ಕ್ರಿಸ್ ಮಸ್ , ವರ್ಷಾಚರಣೆಯನ್ನು ನಿಷೇಧಿಸಲಾಗಿದೆ. ಡಿ. 30 ರಿಂದ ಜ. 2 ರವರೆಗೆ ಡಿಜೆ ಡ್ಯಾನ್ಸ್ ,ವಿಶೇಷ ಪಾರ್ಟಿಗಳನ್ನು ನಿಷೇಧ ಮಾಡಲಾಗಿದೆ.
ಎರಡನೇ ಹಂತದ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆ ಬ್ರೇಕ್ ಹಾಕಿದೆ.
10 ವರ್ಷ ಒಳಗೆ ಮತ್ತು 60 ವರ್ಷದ ಮೇಲ್ಪಟ್ಟ ಹಿರಿಯ ನಾಗರೀಕರು ಮನೆ ಬಿಟ್ಟು ಹೊರ ಹೋಗುವಂತಿಲ್ಲ.
![order](https://kannada.thenewsnap.com/wp-content/uploads/2020/12/order-787x1024.jpg)
ಕೆಲವು ರಸ್ತೆಗಳ ಸಂಚಾರವನ್ನು ನಿಷೇಧಿಸುವ ಅಧಿಕಾರವನ್ನು ಡಿಸಿ, ಎಸ್ಪಿ ಹಾಗೂ ಕಮೀಷನರ್ ಅವರುಗಳಿಗೆ ಅಧಿಕಾರ ನೀಡಲಾಗಿದೆ.
ರಾಜ್ಯ ಸರ್ಕಾರ ಸುತ್ತೋಲೆಯನ್ನು ಹೊರಡಿಸಿ ಆಚರಣೆ ಸಂದರ್ಭದಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚಿನ ಜನರು ಸೇರುವ ಪಾರ್ಟಿ, ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ. ದೀಪಾವಳಿಯ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬಹುದು.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಸಜೀವ ದಹನ
- ಕೆ ಆರ್ ಎಸ್ ಗೆ 18 ಸಾವಿರ ಕ್ಯುಸೆಕ್ ಒಳಹರಿವು -92.80 ಅಡಿ ನೀರು – ಕಬಿನಿಗೆ 17 ಸಾವಿರ ಕ್ಯುಸೆಕ್ ನೀರು ಒಳ ಹರಿವು
- ಕೆ ಆರ್ ಎಸ್ ಗೆ 13 ಸಾವಿರ ಕ್ಯುಸೆಕ್ ಒಳಹರಿವು -90 ಅಡಿ ನೀರು – ಕಬಿನಿಗೆ 20 ಸಾವಿರ ಕ್ಯುಸೆಕ್ ನೀರು ಒಳ ಹರಿವು
- ಹಾವೇರಿ ಬಳಿ ಭೀಕರ ರಸ್ತೆ ಅಪಘಾತ: ಭದ್ರಾವತಿಯ 13 ಮಂದಿ ದುರಂತ ಸಾವು
- ರಾಜ್ಯದಲ್ಲಿ ‘ಡೇಂಘಿ’ ಜ್ವರಕ್ಕೆ ಹಾವೇರಿಯಲ್ಲಿ ಮೊದಲ ಬಲಿ