ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸರು ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ಇದನ್ನು ಓದಿ –ಏಷ್ಯಾಕಪ್ – ಬಲಿಷ್ಠ ಟೀಮ್ ಇಂಡಿಯಾ ತಂಡ ಪ್ರಕಟ
ಬಂಧಿತ ಬಿಜೆಪಿ ಮುಖಂಡ ಸಾಗರ್ ಕಾಶಪ್ಪ, ಹಾಲು ಮಾರುವ ನೆಪದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಧಾರವಾಡದ ಕುಂದಗೋಳ ಪೊಲೀಸರು ದಾಳಿ ನಡೆಸಿ, ಮೂವರನ್ನು ಬಂಧಿಸಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ