ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಶನಿವಾರ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ತಾಲೂಕು ಆಡಳಿತ ಹಾಗೂ ಪುರಸಭೆಗಳು ಜಂಟಿಯಾಗಿ ನಿರ್ವಹಿಸಿದವು.
ಈ ಅಕ್ರಮ ಕಟ್ಟಡಗಳು ಕಾಂಗ್ರೆಸ್ನ ಮಾಜಿ ಶಾಸಕ ಸಹೋದರನಿಗೆ ಸೇರಿದ ಕಟ್ಟಡಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವು ಮಾಡಲಾಗಿದೆ. ಸ್ಥಳೀಯ ಆಡಳಿತದ ಈ ಕ್ರಮ ಮಾಜಿ ಶಾಸಕರಿಗೆ ದೊಡ್ಡ ಶಾಕ್ ನೀಡಿದೆ.
ಕೆ.ಆರ್. ಪೇಟೆಯ ಹೃದಯ ಭಾಗದಲ್ಲಿರುವ, ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್ ಅವರ ಸಹೋದರನಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ಸ್ಥಳೀಯ ಆಡಳಿತಗಳು ಇಂದು ಜೆಸಿಬಿ ಯಂತ್ರಗಳ ಮೂಲಕ ನೆಲಸಮಗೊಳಿಸಿವೆ. ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡುವ ದೃಷ್ಠಿಯಿಂದ ಕೆ.ಆರ್. ಪೇಟೆಯಲ್ಲಿ ಇಂದು ನಿಷೇಧಾಜ್ಞೆ ಹೇರಲಾಗಿತ್ತು.
ತಾಲೂಜಿನ ತಹಶೀಲ್ದಾರ್ ಶಿವಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಸತೀಶ್ ಅವರ ನೇತೃತ್ವದಲ್ಲಿ ಚಂದ್ರಶೇಖರ್ ಅವರ ಸಹೋದರನಿಗೆ ಸೇರಿದ್ದ, ಅಕ್ರಮವಾಗಿ ನಿರ್ಮಿಸಲ್ಪಟ್ಟಿದ್ದ ಎರಡು-ಮೂರು ಅಂತಸ್ತಿನ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಯಿತು. ಇದಕ್ಕಾಗಿ ಬಿಗಿಯಾದ ಪೋಲೀಸ್ ರಕ್ಷಣೆಯನ್ನೂ ಸ್ಥಳೀಯ ಆಡಳಿತಗಳು ಪಡೆದುಕೊಂಡಿದ್ದವು.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment