7.5 ಸಾವಿರ ಲಂಚ ಸ್ವೀಕರಿಸಿದ ಚಾಮರಾಜನಗರ PWD ಕಚೇರಿಯ ದ್ವಿತೀಯ ದರ್ಜೆ ಗುಮಾಸ್ತ ACB ಬಲೆಗೆ

Team Newsnap
1 Min Read

ಚಾಮರಾಜನಗರ ಲೋಕೊಪಯೋಗಿ ಇಲಾಖೆ SDA ಯೊಬ್ಬರು 7.5 ಸಾವಿರ ಲಂಚ ಸ್ವೀಕರಿಸುವ ವೇಳೆ ACB ಪೋಲಿಸರ ಬಲೆಗೆ ಬಿದ್ದಿದ್ದಾರೆ, SDA ಗೋವಿಂದಯ್ಯ ಎಂಬುವವರು ಲೈಸನ್ಸ್ ನೀಡುವ ಸಲುವಾಗಿ ಚಾಮರಾಜನಗರದ ಮಹೇಶ್ ಎಂಬುವವರ ಬಳಿ 7.5 ಸಾವಿರ ರು ಗೆ ಬೇಡಿಕೆ ಇಟ್ಟಿದ್ದರು.

ಈ ಸಂಗತಿಯನ್ನು ಮಹೇಶ್ ಎಸಿಬಿ ಅಧಿಕಾರಿಗಳ ಗಮನಕ್ಕೆ ತಂದ ನಂತರ ACB SP ಸಜಿತ್ ಅವರ ಮಾರ್ಗದರ್ಶನದಲ್ಲಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಲಂಚಕೋರ ನೌಕರನನ್ನು. ಬಲೆಗೆ ಹಾಕಿಕೊಂಡರು,ನೌಕರ ಗೋವಿಂದಯ್ಯ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದನ್ನು ಓದಿ – ವಿಶ್ವದ ಅತಿ ದೊಡ್ಡ ಏಕತೆ ಪ್ರತಿಮೆಯ ಬಳಿ ಭೂಕಂಪ: ಯಾವುದೇ ಹಾನಿ ಇಲ್ಲ

acb 1
Share This Article
Leave a comment