“ಡೋಸ್ಟರ್ಲಿಮಾಬ್’ ಎಂಬ ಔಷಧವನ್ನು ಗುದನಾಳದ ಕ್ಯಾನ್ಸರ್ಗೆ ತುತ್ತಾಗಿದ್ದ ಸುಮಾರು 18 ರೋಗಿಗಳಿಗೆ ಕಳೆದ 6 ತಿಂಗಳಿಂದ ಪರೀಕ್ಷಾರ್ಥವಾಗಿ ಔಷಧ ನೀಡಲಾಗುತ್ತಿತ್ತು. ಔಷಧವೊಂದರ ಪ್ರಾಯೋಗಿಕ ಚಿಕಿತ್ಸೆಗೆ ಒಳಗಾಗಿದ್ದ ಎಲ್ಲಾ ರೋಗಿಗಳು ಗುಣಮುಖರಾಗಿದ್ದಾರೆ.
ಎಂಡೋಸ್ಕೋಪಿ, ಪಾಸಿಟ್ರನ್ ಎಮಿಷನ್ ಟೋಮೋಗ್ರಫಿ , ಪಿಇಟಿ ಸ್ಕ್ಯಾನ್ ಮತ್ತು ಎಂಆರ್ಐ ಸ್ಕ್ಯಾನ್… ಹೀಗೆ ಎಲ್ಲ ರೀತಿಯ ಪರೀಕ್ಷೆಗೆ ಒಳಪಡಿಸಿದರೂ, ಅವರಲ್ಲಿದ್ದ ಕ್ಯಾನ್ಸರ್ ಗೆಡ್ಡೆಗಳು ಕಾಣಿಸುತ್ತಿಲ್ಲ! ಚಿಕಿತ್ಸೆಯ ಕೊನೆಯ ಹಂತದಲ್ಲಿ ರೋಗಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಎಲ್ಲಾ 18 ಮಂದಿಯಲ್ಲೂ ಕ್ಯಾನ್ಸರ್ ನಿರ್ಮೂಲನೆಯಾಗಿದೆ. ರೋಗಿಗಳು ಕ್ಯಾನ್ಸರ್ ನಿಂದ ಮುಕ್ತರಾದ ಸಂತಸದಲ್ಲಿದ್ದಾರೆ.
ಇದನ್ನು ಓದಿ –ವಿಶ್ವ ನಗು ದಿನ – 2022
ಭರವಸೆ ಮೂಡಿಸಿದ ಪ್ರಯೋಗ:
ನ್ಯೂಯಾರ್ಕ್ನ ಮೆಮೋರಿಯಲ್ ಸ್ಲೋವನ್ ಕೆಟರಿಂಗ್ ಕ್ಯಾನ್ಸರ್ ಕೇಂದ್ರದ ಡಾ. ಲೂಯಿಸ್ ಎ ಡಿಯಾಜ್ ಜೆ “ಇಂಥದ್ದೊಂದು ಪವಾಡ ನಡೆದಿರುವುದು ಕ್ಯಾನ್ಸರ್ ಇತಿಹಾಸದಲ್ಲಿ ಮೊದಲು’ ಈ ಸಂಶೋಧನೆಯು ವೈದ್ಯಕೀಯ ಜಗತ್ತಿನಲ್ಲೇ ಸಂಚಲನ, ಹೊಸ ಭರವಸೆಯನ್ನು ಮೂಡಿಸಿದೆ ಎಂದೂ ಅವರು ತಿಳಿಸಿದ್ದಾರೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
More Stories
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್