ಜಮ್ಮು-ಕಾಶ್ಮೀರದಲ್ಲಿ ಈ ಸಾಲಿನ ಮುಂಗಾರಿನ ವಿಕೋಪ ಮುಂದುವರೆದಿದೆ ಈ ಕಾರಣದಿಂದಾಗಿ ಅಮರನಾಥ್ ಗುಹೆ ಹಠಾತ್ ಮೇಘ ಸ್ಫೋಟ ಸಂಭವದಿಂದ 5 ಮಂದಿ ಸಾವನ್ನಪ್ಪಿದ್ದಾರೆ
ಈ ಮೇಘ ಸ್ಫೋಟಕ್ಕೆ ಅಂದಾಜು 12-13 ಸಾವಿರ ಜನ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಗುಹೆ ಬಳಿಯಿರೋ ಟೆಂಟ್ಗಳು ಕೂಡ ಕೊಚ್ಚಿ ಹೋಗಿವೆ.ಇದನ್ನು ಓದಿ -ಕೆ ಆರ್ ಎಸ್ ಭರ್ತಿಗೆ 4 ಅಡಿ ಬಾಕಿ : ಜಲಾಶಯಕ್ಕೆ 37 ಸಾವಿರ ಕ್ಯೂಸೆಕ್ ಒಳಹರಿವು
ದಕ್ಷಿಣ ಕಾಶ್ಮೀರದ ಹಿಮಾಲಯ ಪರ್ವತ ಪ್ರದೇಶದಲ್ಲಿರೋ ಪವಿತ್ರ ಅಮರನಾಥ ಗುಹಾ ದೇವಾಲಯದ ಸಮೀಪ ಮೇಘ ಸ್ಫೋಟ ಉಂಟಾಗಿದೆ.
ಈ ಘಟನೆಯಲ್ಲಿ ಇದುವರೆಗೂ ಎರಡು ಮೃತ ದೇಹಗಳು ಪತ್ತೆಯಾಗಿವೆ .ಇನ್ನು, ಭಾರೀ ಮಳೆಯಿಂದ ಉಂಟಾದ ಮೇಘ ಸ್ಫೋಟದಿಂದ ಪರ್ವತದ ಮೇಲ್ಭಾಗದಿಂದ ಬಂಡೆಕಲ್ಲುಗಳು ಸಿಡಿದು ನೀರು ನುಗ್ಗಿದೆ. ಆಗ ಸಾವಿರಾರು ಟೆಂಟ್ಗಳಿಗೆ ಹಾನಿಯಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು