ಜಮ್ಮು-ಕಾಶ್ಮೀರದಲ್ಲಿ ಈ ಸಾಲಿನ ಮುಂಗಾರಿನ ವಿಕೋಪ ಮುಂದುವರೆದಿದೆ ಈ ಕಾರಣದಿಂದಾಗಿ ಅಮರನಾಥ್ ಗುಹೆ ಹಠಾತ್ ಮೇಘ ಸ್ಫೋಟ ಸಂಭವದಿಂದ 5 ಮಂದಿ ಸಾವನ್ನಪ್ಪಿದ್ದಾರೆ
ಈ ಮೇಘ ಸ್ಫೋಟಕ್ಕೆ ಅಂದಾಜು 12-13 ಸಾವಿರ ಜನ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಗುಹೆ ಬಳಿಯಿರೋ ಟೆಂಟ್ಗಳು ಕೂಡ ಕೊಚ್ಚಿ ಹೋಗಿವೆ.ಇದನ್ನು ಓದಿ -ಕೆ ಆರ್ ಎಸ್ ಭರ್ತಿಗೆ 4 ಅಡಿ ಬಾಕಿ : ಜಲಾಶಯಕ್ಕೆ 37 ಸಾವಿರ ಕ್ಯೂಸೆಕ್ ಒಳಹರಿವು
ದಕ್ಷಿಣ ಕಾಶ್ಮೀರದ ಹಿಮಾಲಯ ಪರ್ವತ ಪ್ರದೇಶದಲ್ಲಿರೋ ಪವಿತ್ರ ಅಮರನಾಥ ಗುಹಾ ದೇವಾಲಯದ ಸಮೀಪ ಮೇಘ ಸ್ಫೋಟ ಉಂಟಾಗಿದೆ.
ಈ ಘಟನೆಯಲ್ಲಿ ಇದುವರೆಗೂ ಎರಡು ಮೃತ ದೇಹಗಳು ಪತ್ತೆಯಾಗಿವೆ .ಇನ್ನು, ಭಾರೀ ಮಳೆಯಿಂದ ಉಂಟಾದ ಮೇಘ ಸ್ಫೋಟದಿಂದ ಪರ್ವತದ ಮೇಲ್ಭಾಗದಿಂದ ಬಂಡೆಕಲ್ಲುಗಳು ಸಿಡಿದು ನೀರು ನುಗ್ಗಿದೆ. ಆಗ ಸಾವಿರಾರು ಟೆಂಟ್ಗಳಿಗೆ ಹಾನಿಯಾಗಿದೆ.
- ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!