ಇಂದು ಮಧ್ಯರಾತ್ರಿಯಿಂದಲೇ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಿಸುವ KMF ನಿರ್ಧಾರಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ.
ನಾಳೆಯಿಂದ ಹಾಲು ಮೊಸರಿನ ದರವನ್ನು 3 ರು ಏರಿಕೆ ಮಾಡಲಾಗಿತ್ತು. ಆದರೆ ದರ ಏರಿಕೆ ತಡೆಯುವಂತೆ
ಸಿ ಎಂ ಬೊಮ್ಮಾಯಿ ಕೆ ಎಂ ಎಫ್ ಅಧ್ಯಕ್ಷರಿಗೆ ಸೂಚನೆ ನೀಡಿದ್ದಾರೆ.
ಸಿ ಎಂ ಸೂಚನೆಯ ಮೇರಿಗೆ ದರ ಏರಿಕೆಯ ಆದೇಶಕ್ಕೆ ಕೆ ಎಂ ಎಫ್ ತಡೆ ನೀಡಿದೆ.ರವಿಕಾಂತೇಗೌಡ, ಮೈಸೂರು ಕಮೀಷನರ್ ಚಂದ್ರಗುಪ್ತ ಸೇರಿ 14 ಹಿರಿಯ IPS ಅಧಿಕಾರಿಗಳ ವರ್ಗಾವಣೆ
ನವಂಬರ್ 20 ರ ನಡೆಯಲಿರುವ ದರ ಪರಿಷ್ಕರಣೆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದೆಂದು ಅಧ್ಯಕ್ಷರು ತಿಳಿಸಿದ್ದಾರೆ.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ