ಸಿಎಂ ಬೊಮ್ಮಾಯಿ ಮುಂದೆ ಕೇಂದ್ರ ಸಚಿವರಾಗುತ್ತಾರೆ ಎಂದು ಸಚಿವ ಮುರುಗೇಶ್ ನಿರಾಣಿ
ಕೂತೂಹಲದ ಸಂಗತಿಯೊಂದನ್ನು ಹೇಳಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆಯುತ್ತಿರುವ ಚನ್ನಮ್ಮ ಸಭಾಭವನ ಅಡಿಗಲ್ಲು ಸಮಾರಂಭದಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ ಈ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ.
ನಿರಾಣಿ ಉವಾಚ ?
ಕಾರ್ಯಕ್ರಮದ ಜನರನ್ನುದ್ದೇಶಿಸಿ ಮಾತನಾಡಿದ ಸಚಿವ ನಿರಾಣಿ ಅಂದೇ ನಾನು ಹೇಳಿದ್ದೆ, ನೀವು ಓಟ್ ಹಾಕೋದು ಮುಂದಿನ ಮುಖ್ಯಮಂತ್ರಿಗೆ ಅಂತ. ಅದರ ಪ್ರಕಾರ ಇಂದು ಬಸವರಾಜಣ್ಣ ಸಿಎಂ ಆಗಿದ್ದಾರೆ.ನಾನು ಬಸಣ್ಣ ಮೂವತ್ತು ವರ್ಷದ ಸ್ನೇಹಿತರು.ಒಂದೇ ಕಾಲೇಜಿನಲ್ಲಿ ಓದಿದವರು. ಹಾಗಾಗಿ ನಾವು ಅಣ್ಣ ತಮ್ಮ ಇದ್ದ ಹಾಗೆ ಎಂದರು.
ಇಂದು ಹೇಳ್ತಿದ್ದೇನೆ ಕೇಳಿ ಈ ಪೂರ್ತಿ ಅವಧಿಯಲ್ಲಿ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಬಸವರಾಜಣ್ಣನೇ ಪೂರ್ತಿ ಅವಧಿಗೆ ಸಿಎಂ ಆಗಿ ಮುಂದುವರೆಯುತ್ತಾರೆ.ಯಾರೇ ಏನೇ ಹೇಳಿದರೂ ಕಿವಿಯಲ್ಲಿ ಹಾಕೋಬೇಡಿ ಮುಂದೆ ಅವರ ತಂದೆಯ ಹಾಗೆ ಕೇಂದ್ರದಲ್ಲೂ ಬೊಮ್ಮಾಯಿ ಅಣ್ಣ ಮಂತ್ರಿ ಆಗೇ ಆಗ್ತಾರೆ ಎಂದು ನಿರಾಣಿ ಹೇಳಿ ಆಶ್ಚರದ ಸಂಗತಿಯನ್ನು ಹೊರ ಹಾಕಿದರು.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment