Trending

ರಾಜ್ಯ ಬಜೆಟ್ ಮಂಡನೆ : ಮಹಿಳೆಯರ ಅಭ್ಯುದಯಕ್ಕೆ ಹತ್ತಾರು ಯೋಜನೆಗಳ ಪ್ರಕಟಿಸಿದ ಸಿಎಂ

ರಾಜ್ಯದ 2021-22 ನೇ ಸಾಲಿನ ಬಜೆಟ್ ಅನ್ನು ಸಿಎಂ ಬಿಎಸ್​ ಯಡಿಯೂರಪ್ಪ ಮಂಡನೆ ಮಾಡಿದರು.

ಹೊಸ ಹೊಸ ಘೋಷಣೆಗಳು ಏನಿವೆ ಎನ್ನುವುದರ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ

ಬಜೆಟ್ ಘೋಷಣೆಗಳು:
  • ಮಹಿಳೆಯರಿಗಾಗಿ ಮತ್ತು ಮಕ್ಕಳ ಆರೈಕೆಗೆ ನೆರವಾಗಲು ಬೆಂಗಳೂರು ಮತ್ತು ಇತರೆ ಕಡೆ ಇರುವ ಅಂಗನವಾಡಿಗಳನ್ನು ಶಿಶುಪಾಲನಾ ಕೇಂದ್ರವಾಗಿ ಉನ್ನತೀಕರಣ. ಇದರಿಂದ ಉದ್ಯೋಗ ಸೃಷ್ಟಿ.
  • ಸಣ್ಣ ಉದ್ಯಮ ನಡೆಸುವ ಮಹಿಳೆಯರಿಗೆ ಆಹಾರ ಸುರಕ್ಷತೆ ಬ್ರ್ಯಾಂಡಿಂಗ್ ಮತ್ತಿತರ ತಾಂತ್ರಿಕ ನೆರವು.
  • ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ವಾರ್ಷಿಕ ಮೇಳ.
  • ಮಹಿಳಾ ಗಾರ್ಮೆಂಟ್ಸ್​ ಉದ್ಯೋಗಿಗಳಿಗೆ ರಿಯಾಯಿತಿ ದರದಲ್ಲಿ ಬಿಎಂಟಿಸಿ ಪಾಸ್​: 30 ಕೋಟಿ ರು ಮೀಸಲು.
  • ಮಹಿಳೆಯರ ಸುರಕ್ಷತೆಗಾಗಿ ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ 1700 ಸಿಸಿಟಿವಿ ಕ್ಯಾಮರಾ ಅಳವಡಿಕೆ, ಇ-ಬೀಟ್​ ವ್ಯವಸ್ಥೆ
  • ಬೆಂಗಳೂರು ಮಿಷನ್ 2022- ಬೆಂಗಳೂರು ನವಚೈತನ್ಯ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ.
  • ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಮೈಸೂರು ಲ್ಯಾಂಪ್ ವರ್ಕ್ಸ್​​ ನಿಯಮಿತಕ್ಕೆ ಸೇರಿದ ಪ್ರದೇಶವನ್ನು ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ಎಕ್ಸ್​ಪೀರಿಯನ್ಸ್​ ಬೆಂಗಳೂರು ಕೇಂದ್ರವಾಗಿ ಪರಿವರ್ತನೆ.
  • ಬೈಯ್ಯಪ್ಪನಹಳ್ಳಿಯಲ್ಲಿರುವ ಎನ್​ಜಿಇಎಫ್​​ಗೆ ಏರಿದ 105 ಎಕರೆ ಜಮೀನಿನಲ್ಲಿ ಜನರಿಗೆ ಅರಣ್ಯದ ಅನುಭವ ನೀಡುವ ವೃಕ್ಷೋದ್ಯಾನ ಆರಂಭ. ಇಲ್ಲಿರುವ ಕಾರ್ಖಾನೆಯ ಕಟ್ಟಡಗಳನ್ನು ನಗರದ ಶ್ರೀಮಂತ ಪರಂಪರೆ, ಸಂಸ್ಕೃತಿ ಹಾಗೂ ಕೇಗಾರಿಕಾ ವೈಭವವಣ್ನು ಸಾರುವಂತೆ ಮರುಬಳಕೆ ಮಾಡಲಾಗುತ್ತದೆ.
  • ಮಹಿಳೆಯರಿಗಾಗಿ ಮತ್ತು ಮಕ್ಕಳ ಆರೈಕೆಗೆ ನೆರವಾಗಲು ಬೆಂಗಳೂರು ಮತ್ತು ಇತರೆ ಕಡೆ ಇರುವ ಅಂಗನವಾಡಿಗಳನ್ನು ಶಿಶುಪಾಲನಾ ಕೇಂದ್ರವಾಗಿ ಉನ್ನತೀಕರಣ. ಇದರಿಂದ ಉದ್ಯೋಗ ಸೃಷ್ಟಿ.
  • ಬೆಂಗಳೂರು ನವಚೈತನ್ಯ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ.
  • ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಮೈಸೂರು ಲ್ಯಾಂಪ್ ವರ್ಕ್ಸ್​​ ನಿಯಮಿತಕ್ಕೆ ಸೇರಿದ ಪ್ರದೇಶವನ್ನ ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ಎಕ್ಸ್​ಪೀರಿಯನ್ಸ್​ ಬೆಂಗಳೂರು ಕೇಂದ್ರವಾಗಿ ಪರಿವರ್ತನೆ.
  • ಬೈಯ್ಯಪ್ಪನಹಳ್ಳಿಯಲ್ಲಿರುವ ಎನ್​ಜಿಇಎಫ್​​ಗೆ ಏರಿದ 105 ಎಕರೆ ಜಮೀನಿನಲ್ಲಿ ಜನರಿಗೆ ಅರಣ್ಯದ ಅನುಭವ ನೀಡುವ ವೃಕ್ಷೋದ್ಯಾನ ಆರಂಭ. ಇಲ್ಲಿರುವ ಕಾರ್ಖಾನೆಯ ಕಟ್ಟಡಗಳನ್ನು ನಗರದ ಶ್ರೀಮಂತ ಪರಂಪರೆ, ಸಂಸ್ಕೃತಿ ಹಾಗೂ ಕೇಗಾರಿಕಾ ವೈಭವವನ್ನು ಸಾರುವಂತೆ ಮರುಬಳಕೆ ಮಾಡಲಾಗುತ್ತದೆ.
Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024