ಬಿಜೆಪಿ ರಾಜಕಾರಣದಲ್ಲಿ ತಳಮಳ ಶುರುವಾಗಿದೆ. ಕೊರೋನಾ ಎರಡನೇ ಅಲೆ ಕೊಂಚ ತಹಬದಿಗೆ ಬಂದ ಮೇಲೆ ಸಿಎಂ ಯಡಿಯೂರಪ್ಪ ಅವರ ಸ್ಥಾನ ಪಲ್ಲಟ ಮಾಡಿ , ಪುದುಚೇರಿ ರಾಜ್ಯ ಪಾಲರ ಹುದ್ದೆಗೆ ನೇಮಕ ಮಾಡುವ ಕುರಿತು ಲೆಕ್ಕಾಚಾರ ಹಾಕಿರುವ ಬಿಜೆಪಿ ಹೈಕಮಾಂಡ್, ಈ ಬದಲಾವಣೆಗೆ ವೇದಿಕೆ ಸಜ್ಜು ಮಾಡುತ್ತಿದೆ.
ಕಳೆದ ವಾರ ಸಿಎಂ ಪುತ್ರ ವಿಜಯೇಂದ್ರ ಹಾಗೂ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದ ಹೈಕಮಾಂಡ್ ನಾಯಕರು, ಯಡಿಯೂರಪ್ಪನವರ ಬದಲಾವಣೆಗೆ ಪೀಠಿಕೆ ಹಾಕಿ, ಲೆಕ್ಕಾಚಾರದ ತಂತ್ರಗಳ ಬಗ್ಗೆ ಮಾತುಕತೆ ವೇಳೆ ಎಲ್ಲವನ್ನೂ ಹೇಳಿ ಕಳುಹಿಸಿದ್ದಾರೆ.
ಅದೇ ಅಭಿಪ್ರಾಯವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ವ್ಯಕ್ತಪಡಿಸಿ, ರಾಜ್ಯ ಬಿಜೆಪಿ ಬದಲಾವಣೆಗೆ ನೀವು ಸಜ್ಜಾಗಿ ಎಂದು ವಿಜಯೇಂದ್ರ ಹಾಗೂ ಸಚಿವ ಬೊಮ್ಮಾಯಿ ಅವರಿಗೆ ಒತ್ತಾಯಪೂರಕವಾದ ನಿಲುವುಗಳ ಬಗ್ಗೆ ಹೇಳಿದ್ದಾರೆ ಎಂದು ಗೊತ್ತಾಗಿದೆ.
ಈ ರಾಜಕೀಯ ಬೆಳವಣಿಗೆ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಲು ಸಿಎಂ ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರ ಜೊತೆಗೆ ಸಮಾಲೋಚನೆ ಮಾಡಿ ಮುಂದಿನ ನಿರ್ಧಾರ ಮಾಡಲಿದ್ದಾರೆ.
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
This website uses cookies.
Leave a Comment