ಇದನ್ನು ಓದಿ :ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು
ದಾವೋಸ್ ಪ್ರವಾಸಕ್ಕೂ ಮುನ್ನ ಬೊಮ್ಮಾಯಿ ಅವರು ದೆಹಲಿಗೆ ದಿಢೀರ್ ಭೇಟಿ ನೀಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.
ಈ ನಡುವೆ ಕಳೆದ ರಾತ್ರಿ ಸಚಿವರೊಬ್ಬರ ಮನೆಯಲ್ಲಿ ಸಿಎಂ ರಹಸ್ಯ ಸಭೆ ನಡೆಸಿದ್ದಾರೆ, ಈ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸಿ.ಸಿ.ಪಾಟೀಲ್, ಆರ್.ಅಶೋಕ್ ಭಾಗಿಯಾಗಿದ್ದರು.
.
ಕಳೆದ ರಾತ್ರಿ ಆಗುತ್ತಿದ್ದಂತೆ ಆಪ್ತರ ಜೊತೆ ಡಿನ್ನರ್ ಪಾಲಿಟಿಕ್ಸ್ ನಡೆಸಿ
ದೆಹಲಿಗೆ ದಿಢೀರ್ ಆಗಿ ಪ್ರವಾಸ ಉದ್ದೇಶದ ಬಗ್ಗೆ. ಮಾತುಕತೆ ನಡೆಸಿದರು
ಸಂಪುಟ ಪುನಾರಚನೆ ಚರ್ಚೆ ಅಥವಾ ಪರಿಷತ್ ಅಭ್ಯರ್ಥಿಗಳ ಚರ್ಚೆಯೋ, ಮತ್ತೇನಾದರೋ ಎಂಬುದು ಇದೀಗ ಚರ್ಚೆ ಆಗುತ್ತಿದೆ. ಈ ನಡುವೆ ನಿನ್ನೆಯೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ದೆಹಲಿ ತಲುಪಿ ಇಲಾಖೆಯ ವಿವಿಧ ಕಾರ್ಯಗಳಲ್ಲಿ ತೊಡಗಿದ್ದಾರೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment