January 28, 2026

Newsnap Kannada

The World at your finger tips!

naidu

pic credits: thehindu.com

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿಯಾದ ಸಿಎಂ

Spread the love

ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ಸಂಪುಟ, ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿದರು.

ಚರ್ಚೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪನವರು ‘ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಮುಂಗಾರಿನ ಅಧಿವೇಶಕ್ಕೆ ಮುನ್ನ ಆಗಬೇಕಾದ ಸಂಪುಟ ಪುನರ್ರಚನೆಯ ಬಗ್ಗೆ ಉಪ ರಾಷ್ಟ್ರಪತಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ’ ಎಂದರು

error: Content is protected !!