ರೇಸ್ ವ್ಯೂ ಹೋಟೆಲ್ ಬಳಿ 2022ರ ಏಪ್ರಿಲ್ 14ರಂದು ಕಾಂಗ್ರೆಸ್ ಪ್ರತಿಭಟನೆ (Protest) ನಡೆಸಿತ್ತು.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರೇಸ್ಕೋರ್ಸ್ ರಸ್ತೆಯಲ್ಲಿ ಪ್ರತಿಭಟಿಸಿದ್ದರು.
ಜನಪ್ರತಿನಿಧಿಗಳ ನ್ಯಾಯಾಲಯ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ದಂಡ ವಿಧಿಸಿದೆ.ಷೇರು ಮಾರುಕಟ್ಟೆ ಹೆಸರಲ್ಲಿ 96 ಲಕ್ಷ ವಂಚನೆ
ಮಾರ್ಚ್ 6 ರಂದು ಸಿದ್ದರಾಮಯ್ಯನವರಿಗೆ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು