February 22, 2026

Newsnap Kannada

The World at your finger tips!

YADIYURAPPA1

ಸಿಎಂ ಯಡಿಯೂರಪ್ಪ, ಸಚಿವ ನಿರಾಣಿ ಬಂಧಿಸಬೇಡಿ – ಸುಪ್ರೀಂ ಆದೇಶ

Spread the love

ಡಿನೋಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ,ಸಿಎಂ ಯಡಿಯೂರಪ್ಪ ಮತ್ತು ಸಚಿವ ಮುರುಗೇಶ್‌ ನಿರಾಣಿ ಅವರನ್ನು ‌ಬಂಧಿಸದಂತೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.

ಹೈಕೋರ್ಟ್ ತೀರ್ಪಿಗೆ ತಡೆ ನೀಡಿರುವ ಸುಪ್ರೀಂ, ಸಿಎಂ ಯಡಿಯೂರಪ್ಪ ಮತ್ತು ಮುರುಗೇಶ್‌ ನಿರಾಣಿಯವರನ್ನು ಬಂಧಿಸಬೇಡಿ ಎಂದು ಸೂಚನೆ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೈಕೋರ್ಟ್‌ ತನಿಖೆ ತಡೆ ನೀಡಲು ನಿರಾಕರಿಸಿತ್ತು ಮತ್ತು ಅವರನ್ನು ಬಂಧಿಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಿತ್ತು.

ಹೈಕೋರ್ಟ್‌ ಈ ಆದೇಶವನ್ನು ಪ್ರಶ್ನಿಸಿ ಬಿಎಸ್ವೈ ಮತ್ತು ಸುಪ್ರೀಂಕೋರ್ಟ್‌ʼಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಹೈಕೋರ್ಟ್‌ ಆದೇಶಕ್ಕೆ ತಡೆ ಹಿಡಿದಿದೆ. ಸಿಎಂ ಮತ್ತು ಸಚಿವ ಮುರುಗೇಶ್‌ ನಿರಾಣಿಯವರನ್ನು ಬಂಧಿಸುವುದು ಬೇಡ ಎಂದಿದೆ.

error: Content is protected !!