ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಜು.1 ರಂದು ಆಯೋಜಿಸಿರುವ ಜೂಮ್ ಮೀಟ್ ಪತ್ರಿಕಾ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಳ್ಳಲಿದ್ದಾರೆ.
1843 ಜು.1 ರಂದು ಪ್ರಕಟವಾದ ಮಂಗಳೂರು ಸಮಾಚಾರ ಕನ್ನಡ ಪತ್ರಿಕೋದ್ಯಮದ ಪ್ರಪ್ರಥಮ ಪತ್ರಿಕೆ.
ಇದೇ ದಿನವನ್ನು ಪತ್ರಿಕಾ ದಿನಾಚರಣೆಯಾಗಿ ವಾರ್ತಾ ಇಲಾಖೆ ಸಹಯೋಗದಿಂದ ಆಚರಣೆ ಮಾಡಿಕೊಂಡು ಬರುತ್ತಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಿದೆ.
.2021ರ ಜುಲೈ1_ರಂದು (ಗುರುವಾರ) ಮಧ್ಯಾಹ್ನ 12.30ಕ್ಕೆ
ಜೂಮ್ ಮೀಟ್ ಮೂಲಕ ಪತ್ರಕರ್ತರನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ