ಉಗ್ರರು ಹೊಂಚುಹಾಕಿ ನಡೆಸಿದ ದಾಳಿಯಲ್ಲಿ ಮೂವರು ಯೋಧರು ಸಹಿತ ಅಸ್ಸಾಂ 46 ಕಮಾಂಡಿಂಗ್ ಅಧಿಕಾರಿ, ಅವರ ಮಗ, ಪತ್ನಿ ಸೇರಿ ಏಳು ಮಂದಿ ಮೃತಪಟ್ ದುರಂತ ಘಟನೆ ಮಣಿಪುರದ ಸಿಂಘಾತ್ನಲ್ಲಿಜರುಗಿದೆ
ಮಣಿಪುರ ಮೂಲದ ಉಗ್ರರ ಗುಂಪು ಪೀಪಲ್ಸ್ ಲಿಬರೇಶನ್ ಆರ್ಮಿ ಈ ದಾಳಿ ನಡೆಸಿರುವ ಬಗ್ಗೆ ಮಾಹಿತಿ ಇದೆ
ಉಗ್ರರ ಗುಂಪು ಏಕಾಏಕಿ ಯೋಧರ ಮೇಲೆ ದಾಳಿ ಆರಂಭಿಸಿದೆ ದಾಳಿಯಲ್ಲಿ 7 ಜನ ಮೃತಪಟ್ಟಿದ್ದು, 3 ಮಂದಿ ಯೋಧರು ತೀವ್ರ ಗಾಯಗೊಂಡು ಸ್ಥಳೀಯ ಬೆಹಿರಂಗ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾಳಿಯ ಬಗ್ಗೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ
46 ಅಸ್ಸಾಂ ರೈಫಲ್ಸ್ ಮೇಲೆ ಉಗ್ರರು ಹೇಡಿತನದಿಂದ ಹೊಂಚುಹಾಕಿ ದಾಳಿ ಮಾಡಿರುವುದು ಖಂಡನೀಯ.
ಸಿಸಿಪುರದಲ್ಲಿ ನಡೆದ ಈ ದಾಳಿಯಲ್ಲಿ ಕಮಾಂಡಿಂಗ್ ಅಧಿಕಾರಿ ಮತ್ತು ಅವರ ಕುಟುಂಬ ಹತ್ಯೆಗೀಡಾಗಿದೆ. ಯೋಧರು ಹುತಾತ್ಮರಾಗಿದ್ದು, ಉಗ್ರರನ್ನು ಸೆರೆಹಿಡಿಯಲು ರಾಜ್ಯದ ಭಧ್ರತಾ ಪಡೆಗಳು ಮತ್ತು ಪ್ಯಾರಾಮಿಲಿಟರಿ ಸಿಬ್ಬಂದಿ ಕಾರ್ಯಚರಣೆ ಆರಂಭಿಸಿದ್ದಾರೆ.
ತಪ್ಪಿಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ