ಕರ್ನಾಟಕದ ಹಿರಿಯ ಕಮ್ಯೂನಿಸ್ಟ್ ನಾಯಕ ಕಾಮ್ರೇಡ್, ರೈತ ನಾಯಕ ಮಾರುತಿ ಮಾನ್ಪಡೆ ಮಂಗಳವಾರ ಕೊನೆಯುಸಿರೆಳೆದರು.
ಕಳೆದ ಎರಡು ವಾರಗಳಿಂದ ಕೊರೊನಾ ಸೋಂಕಿಗೊಳಗಾಗಿದ್ದ ಮಾನ್ಪಡೆ ಅವರನ್ನು ಸೊಲ್ಲಾಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಮಾಜದ ಅತ್ಯಂತ ತಳ ಸಮುದಾಯದಿಂದ ಬಂದ ಕಾಮ್ರೇಡ್ ಮಾನ್ಪಡೆ ಒಬ್ಬ ಹೋರಾಟಗಾರರಾಗಿದ್ದರು.
ಕೋವಿಡ್ ಎಂದು ಎಲ್ಲರೂ ಹೆದರಿ ಮನೆಯಲ್ಲಿ ಕುಳಿತಾಗಲೂ ಮಾನ್ಪಡೆಯವರು ನೊಂದ ಜನತೆಯನ್ನು ಕಟ್ಟಿಕೊಂಡು ಕಲಬುರಗಿ ಮಾತ್ರವಲ್ಲ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬೀದಿಗಿಳಿಯುತ್ತಿದ್ದರು.
ಪ್ರತಿನಿತ್ಯವೂ ಒಂದಿಲ್ಲೊಂದು ಹೋರಾಟಗಳನ್ನು ಸಂಘಟಿಸಿ ಸರಕಾರಿ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳ ನಿದ್ದೆಗೆಡಿಸುತ್ತಿದ್ದ ಮಾನ್ಪಡೆಯಂಥ ಇನ್ನೊಬ್ಬರು ಸಿಗುವದು ಅಪರೂಪ.
ಅರವತ್ತರ ಇಳಿ ವಯಸ್ಸಿನಲ್ಲಿ ಮಧುಮೇಹದಂತ ಕಾಯಿಲೆ ಇಟ್ಟುಕೊಂಡು ಬೀದಿಗೆ ನುಗ್ಗಿ ಚಳವಳಿ ಮಾಡುತ್ತಿದ್ದ ಮಾನ್ಪಡೆ ಮನಸು ಮಾಡಿದ್ದರೆ ಕೊರೋನಾದಿಂದ ಪಾರಾಗಿ ಬದುಕುತ್ತಿದ್ದರು ಆದರೆ ಅವರ ಜನ ಹೋರಾಟದ ಬದ್ದತೆ ಸುಮ್ಮನಿರಗೊಡಲಿಲ್ಲ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment