ವಿವಾಹಿತ ಮಗಳಿಗೂ ಅನುಕಂಪದ ಆಧಾರದ ಉದ್ಯೋಗದ ಅವಕಾಶ ನೀಡುವಂತೆ ಹೈಕೋರ್ಟ್ ತೀರ್ಪು ನೀಡಿದೆ.
ನಾಗಪ್ರಸನ್ನ ನೇತೃತ್ವದ ಹೈಕೋರ್ಟ್ ಪೀಠ ಇದುವರೆಗೂ ಪತ್ನಿ ಹಾಗೂ ಪುತ್ರ ಅವಿವಾಹಿತ ಮಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಹೀಗಾಗಿ ವಿವಾಹಿತ ಮಗಳಿಗೂ ಅನುಕಂಪದ ಆಧಾರದಲ್ಲಿ ಕೆಲಸ ಸಿಗುತ್ತಿರಲಿಲ್ಲ. ಇದು ತಾರತಮ್ಯದ ಕಾನೂನು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಭುವನೇಶ್ವರಿ ಪುರಾಣಿಕೆ ರಿಟ್ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಹೈಕೋರ್ಟ್ ವಿವಾಹಿತ ಪುತ್ರಿಗೂ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವ ಸಂಬಂಧ ಮಹತ್ವದ ತೀರ್ಪು ನೀಡಿದೆ.
ಅವಲಂಬಿತ ಕುಟುಂಬ ಸದಸ್ಯ ಮರಣ ಹೊಂದಿದಾಗ ಒಬ್ಬ ಪತ್ನಿ, ಪುತ್ರ, ಅವಿವಾಹಿತ ಮಗಳು, ಮತ್ತು ಅವಿವಾಹಿತ ಸಹೋದರ ಅಥವಾ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗುತ್ತಿತ್ತು. ಇದು ತಾರತಮ್ಯದ ಕಾನೂನು ಎಂದು ಹೈಕೋರ್ಟ್ ಹೇಳಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ