ವಿವಾಹಿತ ಮಗಳಿಗೂ ಅನುಕಂಪದ ಆಧಾರದ ಉದ್ಯೋಗದ ಅವಕಾಶ ನೀಡುವಂತೆ ಹೈಕೋರ್ಟ್ ತೀರ್ಪು ನೀಡಿದೆ.
ನಾಗಪ್ರಸನ್ನ ನೇತೃತ್ವದ ಹೈಕೋರ್ಟ್ ಪೀಠ ಇದುವರೆಗೂ ಪತ್ನಿ ಹಾಗೂ ಪುತ್ರ ಅವಿವಾಹಿತ ಮಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಹೀಗಾಗಿ ವಿವಾಹಿತ ಮಗಳಿಗೂ ಅನುಕಂಪದ ಆಧಾರದಲ್ಲಿ ಕೆಲಸ ಸಿಗುತ್ತಿರಲಿಲ್ಲ. ಇದು ತಾರತಮ್ಯದ ಕಾನೂನು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಭುವನೇಶ್ವರಿ ಪುರಾಣಿಕೆ ರಿಟ್ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಹೈಕೋರ್ಟ್ ವಿವಾಹಿತ ಪುತ್ರಿಗೂ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವ ಸಂಬಂಧ ಮಹತ್ವದ ತೀರ್ಪು ನೀಡಿದೆ.
ಅವಲಂಬಿತ ಕುಟುಂಬ ಸದಸ್ಯ ಮರಣ ಹೊಂದಿದಾಗ ಒಬ್ಬ ಪತ್ನಿ, ಪುತ್ರ, ಅವಿವಾಹಿತ ಮಗಳು, ಮತ್ತು ಅವಿವಾಹಿತ ಸಹೋದರ ಅಥವಾ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲಾಗುತ್ತಿತ್ತು. ಇದು ತಾರತಮ್ಯದ ಕಾನೂನು ಎಂದು ಹೈಕೋರ್ಟ್ ಹೇಳಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ