ಕಾಶ್ಮೀರ ಪಂಡಿತರ ಹತ್ಯೆ ಮತ್ತು ಜೈ ಶ್ರೀರಾಮ್ ಎಂದು ಹೇಳುತ್ತಾ ಗೋ ಸಾಗಾಣಿ ಮಾಡುತ್ತಿದ್ದು ಮುಸ್ಲಿಂ ಹತ್ಯೆ ಎರಡೂ ಒಂದೇ ಅನಿಸುತ್ತಿದೆ. ಧರ್ಮದ ಹೆಸರಿನಲ್ಲಿ ನಡೆಯುವ ಹತ್ಯೆಗಳನ್ನು ಖಂಡಿಸಬೇಕು ಎಂದು ಹೇಳಿಕೆ ನೀಡಿದ್ದ ದಕ್ಷಿಣದ ತಾರೆ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಾಗಿದೆ.
ಕಾಶ್ಮೀರಿ ಪಂಡಿತರ ಹತ್ಯೆಗೆ ಗೋವು ಕಳ್ಳಸಾಗಾಣಿಕೆಯನ್ನು ಹೋಲಿಸಿರುವುದು ಸರಿಯಲ್ಲ ಎಂದು ವಾದ ನಡೆದಿದೆ. ಸಾಯಿ ಪಲ್ಲವಿ ಮಾತಿಗೆ ಪರ ವಿರೋಧ ವ್ಯಕ್ತವಾಯಿತು. ಕಳ್ಳಸಾಗಾಣಿಕೆದಾರನಿಗೆ ಕಾಶ್ಮೀರಿ ಪಂಡಿತರ ಹತ್ಯೆಯನ್ನು ಹೋಲಿಸಿದ್ದಕ್ಕಾಗಿ ಭಜರಂಗ ದಳದ ನಾಯಕರು, ಹೈದರಾಬಾದ್ ನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ
ಇದನ್ನು ಓದಿ –ಸ್ಯಾಂಡಲ್ವುಡ್ ನಟಿಗೆ ವಿಲನ್ ಆದ ವೈದ್ಯೆ- ಗೊಂಬೆಯಂತಿದ್ದ ಮುಖ ಗೂಬೆಯಂತೆ ಮಾಡಿದಳು ವೈದ್ಯೆ !
ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ.
- ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
- ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
More Stories
ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
ಅಗ್ನಿಪಥ್ ನೇಮಕಾತಿ ಅಗ್ನಿವೀರರ ನೌಕಾಪಡೆಯಲ್ಲಿ ಶೇ.20ರಷ್ಟು ಹುದ್ದೆ ಮಹಿಳೆಯರಿಗೆ ಮೀಸಲು
ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ನಿರ್ಮಾಪಕನಿಗೆ ಹೈ ಬಿಪಿ ಆಸ್ಪತ್ರೆಗೆ ದಾಖಲು