ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರ ವರ್ತನೆಯ ಕುರಿತಂತೆ ಸ್ಪೀಕರ್ ಹಾಗೂ ಮುಖ್ಯ ಕಾರ್ಯದರ್ಶಿ ಯವರಿಗೆ ಮಾತನಾಡಿ ದೂರು ನೋಡಿರುವುದಾಗಿ ಶಾಸಕ ಸಾ.ರಾ.ಮಹೇಶ್ ಹೇಳಿದರು.
ಚಾಮರಾಜನಗರ ಜಿಪಂ ಸಭಾಂಗಣದಲ್ಲಿ ಕಾಗದ ಪತ್ರ ಸಮಿತಿಯ ಸಭೆ ನಡೆಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಮಂಗಳವಾರ ಮೈಸೂರಿಗೆ ಸಮಿತಿ ಬಂದ ವೇಳೆ ಶಿಷ್ಟಾಚಾರ ಇರಲಿಲ್ಲ. ಶಿಷ್ಟಾಚಾರ ಉಲ್ಲಂಘನೆ ಮತ್ತು ಡಿಸಿ ವರ್ತನೆ ಬಗ್ಗೆ ಸ್ಪೀಕರ್, ಮುಖ್ಯ ಕಾರ್ಯದರ್ಶಿಗೆ ಅವರೊಟ್ಟಿಗೆ ಮಾತನಾಡುತ್ತೇನೆ ಎಂದರು.
ಅಂದಿನ ಸಭೆಯಲ್ಲಿ ಡಿಸಿ ಸಿಂಧೂರಿ ಸಭೆಗೆ ಬರುವ ಅವಶ್ಯಕತೆ ಇರಲಿಲ್ಲ, ಆದ್ದರಿಂದ ಸಮಯವಿದ್ದರೇ ಸಭೆಯಲ್ಲಿ ಇರಿ ಎಂದು ಹೇಳಿದೆ ಎಂದರು.
ಸಮಿತಿ ಅಧ್ಯಕ್ಷನಾಗಿ ಈಗ ಬಂದಿದ್ದೇನೆ. ಸಭೆ ಬಳಿಕ, ಶಾಸಕನ ಸ್ಥಾನದಲ್ಲಿ ಡಿಸಿ ಅವರ ಬಗ್ಗೆ, ರಾಜ್ಯ ರಾಜಕಾರಣದ ಬಗ್ಗೆ, ಎಚ್.ವಿಶ್ವನಾಥ್ ಹೇಳಿಕೆಗಳ ಬಗ್ಗೆ ಉತ್ತರ ನೀಡುತ್ತೇನೆ ಎಂದು ಹೇಳಿ ತೆರಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು