crime

ಗೀತಗೋವಿಂದಂ ಮಾದರಿ:ಬಸ್ ನಲ್ಲೇ ಯುವತಿಗೆ ಚುಂಬಿಸಿದ ಕಾಮುಕನ ವಿರುದ್ದ ದೂರು‌

ತೆಲುಗಿನ ಗೀತಗೋವಿಂದಂ‌ ಚಿತ್ರದ ದೃಶ್ಯ ದಿಂದ ಪ್ರಚೋದನೆ ಗೊಂಡ ಯುವಕನೊಬ್ಬ ಯುವತಿಗೆ ಚುಂಬಿಸಿದ ಘಟನೆ ಬಗ್ಗೆ ದೂರು ದಾಖಲಾಗಿದೆ.

ಈ ಘಟನೆ ನಡೆದಿದ್ದ ಬಳ್ಳಾರಿ – ಬೆಂಗಳೂರು ಹೈ ಟೆಕ್ ಬಸ್ ನಲ್ಲಿ. ಯುವತಿ ನೀಡಿದ ದೂರನ್ನು ಸ್ವೀಕರಿಸಿದ ಪೀಣ್ಯ ಪೊಲೀಸರು ಎಫ್ ಐಆರ್ ಹಾಕಿದ್ದಾರೆ.
ಕಳೆದ ರಾತ್ರಿ ಬಳ್ಳಾರಿ ಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ನಲ್ಲಿ ತೆಲುಗಿನ‌ ಗೀತಗೋವಿಂದಂ ಚಿತ್ರದ ಹಾಡಿನ ದೃಶ್ಯ ಪ್ರಸಾರವಾಗುತ್ತಿತ್ತು.

ಈ ಚಿತ್ರದ ಹಾಡಿನಲ್ಲಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ನಾಯಕಿ ರಷ್ಮಿಕಾಗೆ ನಾಯಕ ವಿಜಯ್ ದೇವರಕೊಂಡ ಚುಂಬಿಸುವ ದೃಶ್ಯವಿದೆ. ಈ ದೃಶ್ಯ ನೋಡಿದ ಯುವಕ ಪಕ್ಕದಲ್ಲೇ ಕುಳಿತು ನಿದ್ದೆ ಮಾಡುತ್ತಿದ್ದ ಯುವತಿಗೆ ಚುಂಬಿಸಿ ಕಾಮುಕ ಕೀಟಲೆ ಮಾಡಿ ಕೃತ್ಯ ಎಸಗಿದ್ದಾನೆ.

ನಂತರ ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯಾಗಿರುವ ಯುವತಿ ಬಸ್ ನಿಂದ ಇಳಿದು , ತನ್ನ ಮೇಲಾದ ದೌರ್ಜನ್ಯ ದ ಪೋಲಿಸರಿಗೆ ದೂರು ನೀಡಿದ್ದಾಳೆ.

Team Newsnap
Leave a Comment
Share
Published by
Team Newsnap

Recent Posts

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024

ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More

April 29, 2024

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024