ವಿಜಯವಾಡ:ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ಹರಿದ ನಾಯಿಯ ವಿರುದ್ಧ ತೆಲುಗು ದೇಶಂ ಪಕ್ಷದ(ಟಿಡಿಪಿ) ನಾಯಕಿಯೊಬ್ಬರು ದೂರು ದಾಖಲಿಸಿದ್ದಾರೆ.
ಈ ವಿಚಿತ್ರ ಘಟನೆ ವಿಜಯವಾಡದಲ್ಲಿ ನಡೆದಿದೆ. ನಾಯಿಯ ವಿರುದ್ಧ ಪಾಯಕರಾವ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಟಿಡಿಪಿ ನಾಯಕಿ ದಾಸರಿ ಉದಯ ಶ್ರೀ, ಮಹಾನ್ ವ್ಯಕ್ತಿಯನ್ನು ಅವಮಾನಿಸಿರುವ ನಾಯಿ ರಾಜ್ಯದ ಆರು ಕೋಟಿ ಜನರಿಗೆ ನೋವುಂಟು ಮಾಡಿದೆ.
ಈ ಕೃತ್ಯದ ಹಿಂದಿರುವ ನಿಜವಾದ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಜಗನ್ ಮೋಹನ್ ರೆಡ್ಡಿ ಅವರನ್ನು ಅಪಹಾಸ್ಯ ಮಾಡಲು ಟಿಡಿಪಿ ನಾಯಕಿ ಈ ದೂರು ನೀಡಿದ್ದಾರೆ ಎಂದು ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
ನಾಯಿಯೊಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಪೋಸ್ಟರ್ ಹರಿಯುತ್ತಿರುವ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.ಇದನ್ನು ಓದಿ –ಜೆಡಿಎಸ್ ಎರಡನೇ ಪಟ್ಟಿ ರಿಲೀಸ್ – ಹಾಸನಕ್ಕೆ ಸ್ವರೂಪ್ – ಮಂಡ್ಯ ಅಭ್ಯರ್ಥಿ ಇನ್ನೂ ಗೌಪ್ಯ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ