ತಹಶೀಲ್ದಾರ್ ಕುಂಜ್ಞ ಅಹಮದ್ ವಿರುದ್ಧ ಆರ್.ಟಿ.ಐ ಕಾರ್ಯಕರ್ತ ಕೆ.ಆರ್.ರವೀಂದ್ರ ದೂರು ಕೊಟ್ಟಿದ್ದರು.ಇದೀಗ ಮತ್ತೊಬ್ಬ ಹೋರಾಟಗಾರ ಎಸ್.ಪೂರ್ಣಚಂದ್ರ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ದೂರು ನೀಡಿದ್ದಾರೆ
ತಹಶೀಲ್ದಾರ್ ಅಕ್ರಮದ ವಿರುದ್ಧ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ಧಾರವಾಡದಲ್ಲಿ ವಕೀಲೆ ಜೊತೆ ಅಸಭ್ಯ ವರ್ತನೆ: ಸಿಪಿಐ ವಿರುದ್ದ FIR ದಾಖಲು
ಮಂಡ್ಯ ತಹಶೀಲ್ದಾರ್ ಕುಂಜ್ಞ ಅಹಮದ್, ತಮ್ಮ ಸೇವಾವಧಿಯಲ್ಲಿ ಸಾಕಷ್ಟು ಅಕ್ರಮ-ಅವ್ಯವಹಾರ ನಡೆಸಿದ್ದಾರೆ.
ದಲ್ಲಾಳಿಗಳು, ಹಿಂಬಾಲಕರು, ಬೆಂಬಲಿಗರನ್ನ ಬಿಟ್ಟುಕೊಂಡು ಕಚೇರಿ, ಕಚೇರಿಯಲ್ಲಿರುವ ಪ್ರತ್ಯೇಕ ಕೊಠಡಿ, ಸರ್ಕಾರಿ ನಿವಾಸಗಳಲ್ಲಿ ಅಕ್ರಮ-ಅವ್ಯವಹಾರ ನಡೆಸಿದ್ದಾರೆ ದೂರಿದ್ದಾರೆ ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಭಾವುಕರಾಗಿ ಸ್ವೀಕರಿಸಿದ ಪುನೀತ್ ಪತ್ನಿ ಅಶ್ವಿನಿ
ಅವರ ಸಂಪೂರ್ಣ ಸೇವಾವಧಿಯ ಸಮಗ್ರ ತನಿಖೆ ನಡೆಸಬೇಕು. ಅವರು ಸಂಪಾದಿಸಿರುವ ಅಕ್ರಮ ಹಣ, ಆಸ್ತಿ-ಪಾಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಜೊತೆಗೆ ಈ ಎಲ್ಲಾ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಸಿಟಿವಿ ದೃಶ್ಯ, ಮೊಬೈಲ್ ಲೊಕೇಷನ್, ಬ್ಯಾಂಕ್ ವಹಿವಾಟು ಮೇಲೆ ನಿಗಾ ಇಟ್ಟು ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment